Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
ಗ್ಯಾ ಲರಿ

ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published July 20, 2024
Share
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.
List of Images 1/8
IMG-20240719-WA0307
IMG-20240719-WA0305
IMG-20240719-WA0304
IMG-20240719-WA0303
IMG-20240719-WA0297
IMG-20240719-WA0294
IMG-20240719-WA0291
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.
IMG-20240719-WA0290
SHARE

ಬೆಳಗಾವಿ

ಬೆಳಗಾವಿ ಶ್ರೀ ಬಸವೇಶ್ವರ ಉದ್ಯಾನದಲ್ಲಿ ವಿಶ್ವಗುರು ಬಸವಣ್ಣನವರ 50 ಅಡಿ ಎತ್ತರದ ಮೂರ್ತಿಯನ್ನು ಸ್ಥಾಪಿಸಬೇಕು ಎಂದು ವಿವಿಧ ಬಸವಪರ ಸಂಘಟನೆಗಳ ನಾಯಕರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದವು.

ನಗರದಲ್ಲಿ ಸರ್ಕಾರದ ಮತ್ತು ಶಾಸಕರ ಅನುದಾನದಲ್ಲಿ ಅನೇಕ ಮಹಾತ್ಮರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಆದರೇ ಅತ್ಯಂತ ಹಳೆಯದಾದ ನಗರದ ಗೋವಾವೇಸನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಬಸವಾಭಿಮಾನಿಗಳು ಅಸಮಾಧಾನ ತೋಡಿಕೊಂಡರು.

ಬೆಂಗಳೂರು ಮಾದರಿಯಲ್ಲಿ ಸರಕಾರ ಬಸವೇಶ್ವರ ಉದ್ಯಾನದ ಅಭಿವೃದ್ಧಿ ಮಾಡಬೇಕೆಂದು ಅವರು ಆಗ್ರಹಪಡಿಸಿದರು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

Share This Article
Twitter Email Copy Link Print
Previous Article ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
Next Article ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳಿಗೆ ಗುಮ್ಮಟ ಪ್ರಶಸ್ತಿ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಬಸವ ಭಕ್ತರಿಂದ ಬೀದರಿನಲ್ಲಿ ಅತಿ ಹೆಚ್ಚು ಚರ್ಚುಗಳು: ಕನ್ನೇರಿ ಸ್ವಾಮಿ 5

By ಬಸವ ಮೀಡಿಯಾ March 7, 2026
ಚರ್ಚೆ

ಕನ್ನೇರಿ ಸ್ವಾಮಿ ಹೇಸಿಗೆಯಲ್ಲಿ ಕುಳಿತ ಜಂತು ಅಂತ ಲಿಂಗಾಯತರು ಸುಮ್ಮನಿದ್ದಾರೆ

By ಪೂಜ್ಯ ಸದ್ಗುರು ಸತ್ಯದೇವಿ ಮಾತಾಜಿ March 8, 2026
ಚರ್ಚೆ

ಮಾನವ ಬಂಧುತ್ವ ವೇದಿಕೆ ಮೇಲೆ ಕನ್ನೇರಿ ಸ್ವಾಮಿ ಕಾಕದೃಷ್ಟಿ 4

By ಬಸವ ಮೀಡಿಯಾ March 5, 2026
ಚರ್ಚೆ

“ಶಿಖಂಡಿ,” “ನಾಯಿ,” “ಹಂದಿಗಳ” ಜೊತೆ ಚರ್ಚೆ ಒಲ್ಲೆ: ಕನ್ನೇರಿ ಸ್ವಾಮಿ 6

By ಬಸವ ಮೀಡಿಯಾ March 8, 2026
ಚಾವಡಿ

ವರ್ಣಾಶ್ರಮಕ್ಕೆ ಸೆಡ್ಡು ಹೊಡೆದು ಸ್ತ್ರೀ ಸಮಾನತೆಯ ಬೆಳಕು ನೀಡಿದ ಬಸವಣ್ಣ

By ಚಿನ್ಮಯಿ ಲೋಕೇಶ ಮಾನ್ವಿ March 8, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital