Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
ಗ್ಯಾ ಲರಿ

ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published July 20, 2024
Share
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.
List of Images 1/8
IMG-20240719-WA0307
IMG-20240719-WA0305
IMG-20240719-WA0304
IMG-20240719-WA0303
IMG-20240719-WA0297
IMG-20240719-WA0294
IMG-20240719-WA0291
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.
IMG-20240719-WA0290
SHARE

ಬೆಳಗಾವಿ

ಬೆಳಗಾವಿ ಶ್ರೀ ಬಸವೇಶ್ವರ ಉದ್ಯಾನದಲ್ಲಿ ವಿಶ್ವಗುರು ಬಸವಣ್ಣನವರ 50 ಅಡಿ ಎತ್ತರದ ಮೂರ್ತಿಯನ್ನು ಸ್ಥಾಪಿಸಬೇಕು ಎಂದು ವಿವಿಧ ಬಸವಪರ ಸಂಘಟನೆಗಳ ನಾಯಕರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದವು.

ನಗರದಲ್ಲಿ ಸರ್ಕಾರದ ಮತ್ತು ಶಾಸಕರ ಅನುದಾನದಲ್ಲಿ ಅನೇಕ ಮಹಾತ್ಮರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಆದರೇ ಅತ್ಯಂತ ಹಳೆಯದಾದ ನಗರದ ಗೋವಾವೇಸನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಬಸವಾಭಿಮಾನಿಗಳು ಅಸಮಾಧಾನ ತೋಡಿಕೊಂಡರು.

ಬೆಂಗಳೂರು ಮಾದರಿಯಲ್ಲಿ ಸರಕಾರ ಬಸವೇಶ್ವರ ಉದ್ಯಾನದ ಅಭಿವೃದ್ಧಿ ಮಾಡಬೇಕೆಂದು ಅವರು ಆಗ್ರಹಪಡಿಸಿದರು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ, ಯುವ ಘಟಕ ಜಾಗತಿಕ ಲಿಂಗಾಯತ ಮಹಾಸಭಾ, ಚನ್ನಬಸವ ಫೌಂಡೇಶನ್, ಬಸವೇಶ್ವರ ಯುವಕ ಮಂಡಳಿ, ಸಡರ್ ಸಂಸ್ಥೆ, ಲಿಂಗಾಯತ ಸೇವಾ ಸಮಿತಿ, ಹಡಪದ ಅಪ್ಪಣ್ಣ ಸಮಾಜ, ಹರಳಯ್ಯ ಸಮಾಜ, ಕಾರ್ಯನಿರತ ಗುತ್ತಿಗೆದಾರರ ಸಂಘ, ಮತ್ತು ಇತರ ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

Share This Article
Twitter Email Copy Link Print
Previous Article ಬೆಳಗಾವಿ ಉದ್ಯಾನದಲ್ಲಿ ಬಸವಣ್ಣನವರ 50 ಅಡಿ ಮೂರ್ತಿ ಪ್ರತಿಷ್ಠಾಪಿಸಲು ಪ್ರತಿಭಟನೆ
Next Article ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳಿಗೆ ಗುಮ್ಮಟ ಪ್ರಶಸ್ತಿ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಸಿಂಗಾಪುರ ಕನ್ನಡ ಸಂಘದಲ್ಲಿ ‘ವಚನಾಂಜಲಿ’ ಕಾರ್ಯಕ್ರಮ

By ಬಸವ ಮೀಡಿಯಾ July 30, 2026
ಚರ್ಚೆ

ಬಸವ ಶಕ್ತಿ: ಲಿಂಗಾಯತ ನಾಯಕತ್ವ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ

By ಬಸವ ಮೀಡಿಯಾ July 28, 2026
ಕಾರ್ಯಕ್ರಮ

ರಾಯಚೂರು ನಗರದಲ್ಲಿ ಅದ್ಧೂರಿಯಾಗಿ ನಡೆದ 3ನೇ ಬಸವ ಉತ್ಸವ

By ಮಹಾರುದ್ರ ಡಾಕುಳಗೆ July 28, 2026
ಕಾರ್ಯಕ್ರಮ

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು: ಕೋರಣೇಶ್ವರ ಸ್ವಾಮೀಜಿ

By ಬಸವ ಮೀಡಿಯಾ July 31, 2026
ಚಾವಡಿ

ರಾಮಜನ್ಮಭೂಮಿ ಟ್ರಸ್ಟಿನಲ್ಲಿ ಲಿಂಗಾಯತ ಮಠಾಧೀಶರಿಗೆ ಸ್ಥಳವಿಲ್ಲ

By ವಿನಯ ಶಿರಹಟ್ಟಿಮಠ July 29, 2026
Previous Next

You Might Also Like

ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಇಂದು ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital