Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
ಗ್ಯಾ ಲರಿ

ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ

ಬಸವ ಮೀಡಿಯಾ
ಬಸವ ಮೀಡಿಯಾ Published November 4, 2024
Share
List of Images 1/8
veerabhadarappa kurakundi (1)
veerabhadarappa kurakundi (2)
veerabhadarappa kurakundi (3)
veerabhadarappa kurakundi (4)
veerabhadarappa kurakundi (5)
veerabhadarappa kurakundi (6)
veerabhadarappa kurakundi (7)
veerabhadarappa kurakundi (8)
SHARE

ಕುರಕುಂದಿ

ಕುರಕುಂದಿ ಗ್ರಾಮದಲ್ಲಿ ನುಡಿನಮನ ಸಮಾರಂಭ ಸೋಮವಾರ ಮಧ್ಯಾಹ್ನ ನಡೆಯಿತು.

ಬಸವಬಳ್ಳಿಯ ಶರಣರು, ಲಿಂಗಜಂಗಮರು, ಶಿವಯೋಗಿಗಳು ವೀರಭದ್ರಪ್ಪ ಅವರ ಅಪಾರವಾದ ಬಸವಸೇವೆಯನ್ನು ನೆನೆದು ಮಾತನಾಡಿ ನುಡಿನಮನ ಸಲ್ಲಿಸಿದರು.

ರಾಜೇಶ ಸಸಿಮಠ ಕೊಪ್ಪಳ, ಗಡಿಹಳ್ಳಿ ಶರಣಮ್ಮ ಸೋಮಸಾಗರ, ರಾಜಶೇಖರ ನಾರನಾಳ ಗಂಗಾವತಿ, ಶಿಲ್ಪಾ ನಾರನಾಳ ಹಟ್ಟಿ, ತಿಮ್ಮನಗೌಡ ತಿಲಕರಾಗಿ ಸಿಂಧನೂರು, ಲಿಂಗರಾಜ ಚಾವಳ್ಳಿ ಮೈಸೂರು, ವೀರಭದ್ರಗೌಡ ಅಮರಾಪುರ ಸಿಂಧನೂರು, ನಿರುಪಾದಿ ವಕೀಲರು ಸಿಂಧನೂರು, ಮಲ್ಲಣ್ಣ ಲಿಂಗಸ್ಗೂರು, ಅಶೋಕ ಬರಗುಂಡಿ ಗದಗ, ರವಿ ಯಡಹಳ್ಳಿ ಜಮಖಂಡಿ, ಶರಣಪ್ಪ ವಕೀಲರು ಕುಷ್ಟಗಿ ಮಾತನಾಡಿದರು.

ನಾಡಿನ ಮೂಲೆ ಮೂಲೆಯಿಂದ ಬಸವಭಕ್ತರು, ಬಸವಾಭಿಮಾನಿಗಳು, ಶರಣ, ಶರಣೆಯರು, ಕುರಕುಂದಿಯವರ ಪ್ರಭಾವಕ್ಕೆ ಒಳಗಾದವರು ಸಾವಿರಾರು ಸಂಖ್ಯೆಯಲ್ಲಿ ಗ್ರಾಮದಲ್ಲಿ ಸೇರಿದ್ದಾರೆ. ಲಿಂಗೈಕ್ಯ ಶರಣರ ಅಂತಿಮ ದರ್ಶನ ಪಡೆಯುತ್ತಿದ್ದಾರೆ, ಅಂತಿಮ ಕ್ರಿಯೆಗಳಲ್ಲಿ ಫಾಲ್ಗೊಳ್ಳುತ್ತಿದ್ದಾರೆ.

Share This Article
Twitter Email Copy Link Print
Previous Article ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
Next Article ನಾಡಿನ ಪ್ರಮುಖ ಗುರುಗಳಿಂದ ಲಿಂಗೈಕ್ಯ ಶರಣರಿಗೆ ಭಾವಪೂರ್ಣ ಶ್ರದ್ಧಾಂಜಲಿ
1 Comment
  • DR SANGAMESH KALAHAL says:
    November 4, 2024 at 4:40 pm

    ಭಾವಚಿತ್ರಗಳ ಸಹಿತ ವರದಿ ಚೆನ್ನಾಗಿ ಮಾಡಿದ್ದೀರಿ. ಅಪರೂಪದ ಅಪ್ರತಿಮ ವ್ಯಕ್ತಿಗಳ ನೆನಹು ಇಂತಹ ವರದಿಗಳಿಂದ ಶಾಶ್ವತ.
    🎉💐🎉💐🙏

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಸಂಭ್ರಮದಿಂದ ಜರುಗಿದ ತೋಂಟದಾರ್ಯ ಮಠದ ಮಹಾರಥೋತ್ಸವ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 9, 2026
ಇಂದು

ಲಿಂಗಾಯತ ವಿರೋಧಿ ರಾಜಕಾರಣಿಗಳಿಗೆ ಅಂಕುಶ ಹಾಕಲು ‘ಬಸವ ಶಕ್ತಿ’ ಸಮಾವೇಶ

By ಬಸವ ಮೀಡಿಯಾ January 10, 2026
ಸುದ್ದಿ

ಕನ್ನೇರಿ ಸ್ವಾಮಿ ವಿರುದ್ಧ ಕ್ರಮಕ್ಕೆ ವಿಜಯಪುರ, ಚಿಕ್ಕೋಡಿಯಲ್ಲಿ ಸರಕಾರಕ್ಕೆ ಮನವಿ

By ಬಸವ ಮೀಡಿಯಾ January 7, 2026
ಅರಿವು

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 8, 2026
ಸುದ್ದಿ

ಎರಡು ಜಿಲ್ಲೆಗಳಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಹರಳಯ್ಯ ಸಮಾಜದ ಪ್ರತಿಭಟನೆ

By ಬಸವ ಮೀಡಿಯಾ January 6, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital