Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
ಗ್ಯಾ ಲರಿ

ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ

ಬಸವ ಮೀಡಿಯಾ
ಬಸವ ಮೀಡಿಯಾ Published November 4, 2024
Share
List of Images 1/8
veerabhadarappa kurakundi (1)
veerabhadarappa kurakundi (2)
veerabhadarappa kurakundi (3)
veerabhadarappa kurakundi (4)
veerabhadarappa kurakundi (5)
veerabhadarappa kurakundi (6)
veerabhadarappa kurakundi (7)
veerabhadarappa kurakundi (8)
SHARE

ಕುರಕುಂದಿ

ಕುರಕುಂದಿ ಗ್ರಾಮದಲ್ಲಿ ನುಡಿನಮನ ಸಮಾರಂಭ ಸೋಮವಾರ ಮಧ್ಯಾಹ್ನ ನಡೆಯಿತು.

ಬಸವಬಳ್ಳಿಯ ಶರಣರು, ಲಿಂಗಜಂಗಮರು, ಶಿವಯೋಗಿಗಳು ವೀರಭದ್ರಪ್ಪ ಅವರ ಅಪಾರವಾದ ಬಸವಸೇವೆಯನ್ನು ನೆನೆದು ಮಾತನಾಡಿ ನುಡಿನಮನ ಸಲ್ಲಿಸಿದರು.

ರಾಜೇಶ ಸಸಿಮಠ ಕೊಪ್ಪಳ, ಗಡಿಹಳ್ಳಿ ಶರಣಮ್ಮ ಸೋಮಸಾಗರ, ರಾಜಶೇಖರ ನಾರನಾಳ ಗಂಗಾವತಿ, ಶಿಲ್ಪಾ ನಾರನಾಳ ಹಟ್ಟಿ, ತಿಮ್ಮನಗೌಡ ತಿಲಕರಾಗಿ ಸಿಂಧನೂರು, ಲಿಂಗರಾಜ ಚಾವಳ್ಳಿ ಮೈಸೂರು, ವೀರಭದ್ರಗೌಡ ಅಮರಾಪುರ ಸಿಂಧನೂರು, ನಿರುಪಾದಿ ವಕೀಲರು ಸಿಂಧನೂರು, ಮಲ್ಲಣ್ಣ ಲಿಂಗಸ್ಗೂರು, ಅಶೋಕ ಬರಗುಂಡಿ ಗದಗ, ರವಿ ಯಡಹಳ್ಳಿ ಜಮಖಂಡಿ, ಶರಣಪ್ಪ ವಕೀಲರು ಕುಷ್ಟಗಿ ಮಾತನಾಡಿದರು.

ನಾಡಿನ ಮೂಲೆ ಮೂಲೆಯಿಂದ ಬಸವಭಕ್ತರು, ಬಸವಾಭಿಮಾನಿಗಳು, ಶರಣ, ಶರಣೆಯರು, ಕುರಕುಂದಿಯವರ ಪ್ರಭಾವಕ್ಕೆ ಒಳಗಾದವರು ಸಾವಿರಾರು ಸಂಖ್ಯೆಯಲ್ಲಿ ಗ್ರಾಮದಲ್ಲಿ ಸೇರಿದ್ದಾರೆ. ಲಿಂಗೈಕ್ಯ ಶರಣರ ಅಂತಿಮ ದರ್ಶನ ಪಡೆಯುತ್ತಿದ್ದಾರೆ, ಅಂತಿಮ ಕ್ರಿಯೆಗಳಲ್ಲಿ ಫಾಲ್ಗೊಳ್ಳುತ್ತಿದ್ದಾರೆ.

Share This Article
Twitter Email Copy Link Print
Previous Article ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
Next Article ನಾಡಿನ ಪ್ರಮುಖ ಗುರುಗಳಿಂದ ಲಿಂಗೈಕ್ಯ ಶರಣರಿಗೆ ಭಾವಪೂರ್ಣ ಶ್ರದ್ಧಾಂಜಲಿ
1 Comment
  • DR SANGAMESH KALAHAL says:
    November 4, 2024 at 4:40 pm

    ಭಾವಚಿತ್ರಗಳ ಸಹಿತ ವರದಿ ಚೆನ್ನಾಗಿ ಮಾಡಿದ್ದೀರಿ. ಅಪರೂಪದ ಅಪ್ರತಿಮ ವ್ಯಕ್ತಿಗಳ ನೆನಹು ಇಂತಹ ವರದಿಗಳಿಂದ ಶಾಶ್ವತ.
    🎉💐🎉💐🙏

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೂಡಲಸಂಗಮದಲ್ಲಿ ಪ್ರವಾಸೋದ್ಯಮ ಬೆಳೆಸಲು ಕಾಶಪ್ಪನವರ ಮುಂದೆ ಬರಲಿ

By ಎಸ್ಕೆ ಕೊನೆಸಾಗರ August 26, 2026
ಕಾರ್ಯಕ್ರಮ

ಸವದತ್ತಿಯಲ್ಲಿ ಜಾತಿ, ಮತ, ಪಂಥ ಭೇದ ಮೀರಿದ ‘ಪ್ರಭುನ್ನವರ ಕಾಕಾ’ ಸ್ಮರಣೆ

By ಪ್ರೇಮಕ್ಕ ಅಂಗಡಿ August 24, 2026
ಶರಣ ಚರಿತ್ರೆ

ಲಿಂಗಾಯತರು, ವೀರಶೈವರು: ನಿಜ ಇತಿಹಾಸ

By ಪ್ರೊ ಎಂ ಎಂ ಕಲಬುರ್ಗಿ August 26, 2026
ಕಾರ್ಯಕ್ರಮ

‘ಶರಣರಿಗೆ ಬೆವರೇ ಭಗವಂತನ ಅಭಿಷೇಕ, ಕಾಯಕವೇ ಕೈಲಾಸವಾಗಿತ್ತು’

By ಮೈ.ನಾ. ಲೋಕೇಶ, ಮೈಸೂರು August 27, 2026
ಕಾರ್ಯಕ್ರಮ

‘ಅಸಮಾನತೆ, ಮೂಢನಂಬಿಕೆ, ವಿರುದ್ಧ ಸಿಡಿದೆದ್ದ ಲಿಂಗಾನಂದ ಸ್ವಾಮೀಜಿ’

By ಬಸವ ಮೀಡಿಯಾ August 23, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital