ಅಂಬೇಡ್ಕರ್ ಅವಹೇಳನ: ಸುವರ್ಣ ಸೌಧ ಸದನದಲ್ಲಿ ಕಾಂಗ್ರೆಸ್ ಬಿಜೆಪಿ ಕದನ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಳಗಾವಿ

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹಸಚಿವ ಅಮಿತ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.

ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಅತ್ಯಂತ ಜೋಡಿಸಿಟ್ಟರು.

Share This Article
Leave a comment

Leave a Reply

Your email address will not be published. Required fields are marked *