Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮನುಸ್ಮೃತಿ ದಹಿಸಿ ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮನುಸ್ಮೃತಿ ದಹಿಸಿ ಪ್ರತಿಭಟನೆ
ಗ್ಯಾ ಲರಿ

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮನುಸ್ಮೃತಿ ದಹಿಸಿ ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published December 29, 2024
Share
List of Images 1/6
manu smriti (6)
manu smriti (5)
manu smriti (4)
manu smriti (3)
manu smriti (2)
manu smriti (1)
SHARE

ಅಸಮಾನತೆಯ ಪ್ರತೀಕವಾದ ಮನುಸ್ಮೃತಿ ಗ್ರಂಥವನ್ನು ಡಾ.ಬಿ.ಆರ್.ಅಂಬೇಡ್ಕರ್ ಸುಟ್ಟ ಐತಿಹಾಸಿಕ ದಿನವಾದ ಡಿಸೆಂಬರ್ 25ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮನುಸ್ಮೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಕೂಡ ದಲಿತ ಸಂಘಟನೆಗಳು ಪ್ರತಿಭಟಿಸಿದವು.

Share This Article
Twitter Email Copy Link Print
Previous Article ನಾಗನೂರು ಶ್ರೀಗಳ ಕನ್ನಡ ಪ್ರೇಮ ಸ್ಪೂರ್ತಿದಾಯಕ: ಮಹಾಂತೇಶ ಹಿರೇಮಠ
Next Article ಸ್ವಂತ ಸೌರ ಶಕ್ತಿ ಘಟಕದಿಂದ ಸಿದ್ದಗಂಗಾ ಮಠಕ್ಕೆ ತಿಂಗಳಿಗೆ 25 ಲಕ್ಷ ಉಳಿತಾಯ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಸ್ಪಾಟ್‌ಲೈಟ್

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಶರಣ ಚರಿತ್ರೆ

ಬಸವಣ್ಣ, ಸಿದ್ಧರಾಮ, ಪಂಡಿತಾರಾಧ್ಯ

By ಪ್ರೊ ಎಂ ಎಂ ಕಲಬುರ್ಗಿ August 17, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital