Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನಲ್ಲಿ ‘ವಚನ ದರ್ಶನ ಮಿಥ್ಯ-ಸತ್ಯ’ ಪುಸ್ತಕದ ಬಿಡುಗಡೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಚರ್ಚೆ > ಬೆಂಗಳೂರಿನಲ್ಲಿ ‘ವಚನ ದರ್ಶನ ಮಿಥ್ಯ-ಸತ್ಯ’ ಪುಸ್ತಕದ ಬಿಡುಗಡೆ
ಚರ್ಚೆ

ಬೆಂಗಳೂರಿನಲ್ಲಿ ‘ವಚನ ದರ್ಶನ ಮಿಥ್ಯ-ಸತ್ಯ’ ಪುಸ್ತಕದ ಬಿಡುಗಡೆ

Basava Media
Basava Media Published February 28, 2025
Share
ಫೆಬ್ರವರಿ 27 ಬೆಂಗಳೂರಿನಲ್ಲಿ ನಡೆದ 'ವಚನ ದರ್ಶನ ಮಿಥ್ಯ ಸತ್ಯ' ಪುಸ್ತಕದ ಬಿಡುಗಡೆ ಕಾರ್ಯಕ್ರಮ (ಫೈಲ್ ಫೋಟೋ)
List of Images 1/12
mithya satya (7)
mithya satya (6)
mithya satya (5)
mithya satya (4)
mithya satya (3)
mithya satya (2)
ಫೆಬ್ರವರಿ 27 ಬೆಂಗಳೂರಿನಲ್ಲಿ ನಡೆದ 'ವಚನ ದರ್ಶನ ಮಿಥ್ಯ ಸತ್ಯ' ಪುಸ್ತಕದ ಬಿಡುಗಡೆ ಕಾರ್ಯಕ್ರಮ (ಫೈಲ್ ಫೋಟೋ)
mithya satya (1)
mithya satya (5)
mithya satya (4)
mithya satya (3)
mithya satya (2)
mithya satya (1)
SHARE

ಬೆಂಗಳೂರು

ಇಂದಿನ ಕಾರ್ಯಕ್ರಮದ ನಂತರ ಮತ್ತೆ ಯಾರೂ ವಚನ ದರ್ಶನದಂತಹ ಪುಸ್ತಕವನ್ನು ಹೊರ ತರುವ ಸಾಹಸಕ್ಕೆ ಕೈ ಹಾಕುವುದಿಲ್ಲ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಗುರುವಾರ ಹೇಳಿದರು.

ನಗರದ ಬಸವ ಸಮಿತಿಯ ತುಂಬಿ ತುಳುಕುತ್ತಿದ್ದ ಸಭಾಂಗಣದಲ್ಲಿ ಟಿ.ಆರ್. ಚಂದ್ರಶೇಖರ್ ಮತ್ತು ಮುಕ್ತ ಕಾಗಲಿ ಸಂಪಾದಿಸಿರುವ ‘ವಚನ ದರ್ಶನ ಮಿಥ್ಯ-ಸತ್ಯ’ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಸಂಘ ಪರಿವಾರದ ‘ವಚನ ದರ್ಶನ’ ಪುಸ್ತಕಕ್ಕೆ ಲಿಂಗಾಯತ ಸಮಾಜದಿಂದ ಬಂದಿರುವ ತೀಕ್ಷ್ಣ ಪ್ರತಿಕ್ರಿಯೆ ಬಗ್ಗೆ ಮಾತನಾಡಿದರು.

Share This Article
Twitter Email Copy Link Print
Previous Article ಮತ್ತೆ ಯಾರೂ ವಚನ ದರ್ಶನದಂತಹ ಸಾಹಸಕ್ಕೆ ಕೈ ಹಾಕುವುದಿಲ್ಲ: ಎಂ.ಬಿ. ಪಾಟೀಲ
Next Article ಶಿವರಾತ್ರಿ: ಹೈದರಾಬಾದಿನಲ್ಲಿ ಸಂಭ್ರಮದ ಶಿವಯೋಗ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಕಾರ್ಯಕ್ರಮ

ಸವದತ್ತಿಯಲ್ಲಿ ಜಾತಿ, ಮತ, ಪಂಥ ಭೇದ ಮೀರಿದ ‘ಪ್ರಭುನ್ನವರ ಕಾಕಾ’ ಸ್ಮರಣೆ

By ಪ್ರೇಮಕ್ಕ ಅಂಗಡಿ August 24, 2026
ಕಾರ್ಯಕ್ರಮ

‘40,000 ಕೃತಿ ಓದಿ ಅತ್ಯಮೂಲ್ಯ ಕೃತಿ ರಚಿಸಿದ ನಿಜಗುಣ ಶಿವಯೋಗಿಗಳು’

By ಬಸವ ಮೀಡಿಯಾ August 22, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಚರ್ಚೆ

ಬಸವಶಕ್ತಿ ಶಿಬಿರಗಳಿಗೆ ಯಶಸ್ಸು ಹಾರೈಸಿದ ನೂತನ ಸಭಾಪತಿ ಜಿ.ಎಸ್. ಪಾಟೀಲ್

ಲಿಂಗಾಯತ ಧರ್ಮ ಮಾನ್ಯತೆಯ ಹೋರಾಟಕ್ಕೆ ಬೆಂಬಲ ಕೋರಿದ ಬಸವ ಕಾರ್ಯಕರ್ತರು ಹೊಸಪೇಟೆ ರಾಜ್ಯಾದ್ಯಂತ ಆರಂಭವಾಗಿರುವ ಬಸವಶಕ್ತಿ ಶಿಬಿರಗಳು ಯಶಸ್ವಿಯಾಗಿ ನಡೆಯಲೆಂದು ನೂತನ ಸಭಾಪತಿ ಜಿ. ಎಸ್. ಪಾಟೀಲ್…

2 Min Read
ಚರ್ಚೆ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಚರ್ಚೆ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಚರ್ಚೆ

ರಾಜಕೀಯ ಪ್ರಜ್ಞೆ: ತಾವರಗೇರಾ ಬಸವಶಕ್ತಿ ಶಿಬಿರದಲ್ಲಿ ಗಂಭೀರ ಚರ್ಚೆ

ಕೊಪ್ಪಳ ಜಿಲ್ಲೆಯಲ್ಲಿ ಮೂರನೇ ಬಸವಶಕ್ತಿ ಶಿಬಿರಗ ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಎರಡು ದಿನದ ಶಿಬಿರಗಳಿಗೆ ಇಂದು ಕೊಪ್ಪಳ…

4 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital