ಆಳಂದ
ತ್ರಿವಿಧ ದಾಸೋಹಿಗಳು, ಕನ್ನಡದ ಕುಲಗುರುಗಳು, ಬಸವತತ್ವದ ದಂಡ ನಾಯಕರು, ಭಾರತ ಸರಕಾರದಿಂದ ರಾಷ್ಟ್ರೀಯ ಭಾವೈಕ್ಯತೆ ಹಾಗೂ ದೇಶದ ಏಕತಾ ಪ್ರಶಸ್ತಿ ಪುರಸ್ಕೃತರಾದ ಪೂಜ್ಯಶ್ರೀ ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ 76ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ ಹಾಗೂ ಮಕ್ಕಳಿಂದ ವಚನ ಸಾಂಸ್ಕೃತಿಕ ಸಮಾರಂಭ ನಡೆಯಿತು.