Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
Reading: ಬಸವ ಜಯಂತಿ: ಮಹಿಳೆಯರಿಂದ ಮಹಿಳೆಯರಿಗಾಗಿ ವಚನಾಧಾರಿತ ರಸಪ್ರಶ್ನೆ ಸ್ಪರ್ಧೆ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
Have an existing account? Sign In
Follow US
Basava Media > Blog > ಗ್ಯಾ ಲರಿ > ಬಸವ ಜಯಂತಿ: ಮಹಿಳೆಯರಿಂದ ಮಹಿಳೆಯರಿಗಾಗಿ ವಚನಾಧಾರಿತ ರಸಪ್ರಶ್ನೆ ಸ್ಪರ್ಧೆ
ಗ್ಯಾ ಲರಿ

ಬಸವ ಜಯಂತಿ: ಮಹಿಳೆಯರಿಂದ ಮಹಿಳೆಯರಿಗಾಗಿ ವಚನಾಧಾರಿತ ರಸಪ್ರಶ್ನೆ ಸ್ಪರ್ಧೆ

ಕುಮಾರಣ್ಣ ಪಾಟೀಲ್
ಕುಮಾರಣ್ಣ ಪಾಟೀಲ್ Published April 7, 2025
Share
List of Images 1/7
hubballi mahila rasaprashne (7)
hubballi mahila rasaprashne (6)
hubballi mahila rasaprashne (5)
hubballi mahila rasaprashne (4)
hubballi mahila rasaprashne (3)
hubballi mahila rasaprashne (2)
hubballi mahila rasaprashne (1)
SHARE

ಹುಬ್ಬಳ್ಳಿ

ವಿಶ್ವಗುರು ಬಸವೇಶ್ವರರ ಜಯಂತಿ-2025, ಅಂಗವಾಗಿ ನಗರದ ಶ್ರೀ ಗುರುಬಸವ ಮಂಟಪದ ನೀಲಾಂಬಿಕ ಬಳಗದ ವತಿಯಿಂದ ರವಿವಾರ ವಚನಾಧಾರಿತ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಬರುವ ಲಿಂಗಾಯತ ಮಹಿಳಾ ಸಂಘಟನೆಗಳ ಸದಸ್ಯೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಶ್ರೀ ಗುರುಬಸವ ಮಂಟಪದ 80 ವರ್ಷಗಳ ಇತಿಹಾಸದಲ್ಲಿ ಇಂತಹ ಕಾರ್ಯಕ್ರಮ ನಡೆದಿದ್ದು ಇದೇ ಪ್ರಥಮ ಬಾರಿ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ_
https://chat.whatsapp.com/EeBeeIO5TisIVCASg0Dpbn

Share This Article
Twitter Email Copy Link Print
Previous Article ಬಸವ ಜಯಂತಿ: ಮಹಿಳೆಯರಿಂದ ಮಹಿಳೆಯರಿಗಾಗಿ ವಚನಾಧಾರಿತ ರಸಪ್ರಶ್ನೆ ಸ್ಪರ್ಧೆ
Next Article ಮುರುಘಾ ಮಠಕ್ಕೆ ಸೇವೆ ಸಲ್ಲಿಸಿದ ಎಸ್. ಮಲ್ಲಯ್ಯ ಬಯಲು
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಅಸ್ತಿತ್ವ ಉಳಿಸಿಕೊಳ್ಳಲು ಒಗ್ಗೂಡುತ್ತಿರುವ ಪಂಚ ಪೀಠಗಳು

By ಪಿ. ರುದ್ರಪ್ಪ ಕುರಕುಂದಿ May 7, 2025
ಸುದ್ದಿ

ಐತಿಹಾಸಿಕ ‘ಸಾವಿರದ ವಚನ’ ಗಾಯನ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿರುವ ಶಿವಮೊಗ್ಗ

By ಬಸವ ಮೀಡಿಯಾ May 6, 2025
ಚರ್ಚೆ

ಬೆಳಗಾವಿಯಲ್ಲಿ ಎಲ್ಲರನ್ನೂ ಒಗ್ಗೂಡಿಸಿದ ವೈಭವದ ಬಸವ ಜಯಂತಿ ಮೆರವಣಿಗೆ

By ಬಸವ ಮೀಡಿಯಾ May 5, 2025
ಸುದ್ದಿ

ಮಠಾಧೀಶರಿಗೆ ವಚನ ಕಂಠಪಾಠ ಸ್ಪರ್ಧೆ: ಪ್ರಥಮ ಬಹುಮಾನ ೪೦ ಸಾವಿರ ರೂಗಳು

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ May 9, 2025
ಸುದ್ದಿ

ಬಸವ ಪ್ರತಿಮೆಗೆ ಎಂ.ಬಿ. ಪಾಟೀಲರಿಂದ ಒಂದು ಕೋಟಿ ನೆರವು: ಜಯ ಮೃತ್ಯುಂಜಯ ಶ್ರೀ

By ಬಸವ ಮೀಡಿಯಾ May 8, 2025
Previous Next

You Might Also Like

ಗ್ಯಾ ಲರಿ

ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು

ಶಿವಮೊಗ್ಗ ನಗರದಲ್ಲಿ ಮೊದಲ ಬಾರಿಗೆ ನಡೆದ ಬೃಹತ್‌ ಸಾಮೂಹಿಕ ವಚನ ಗಾಯನ ಕಾರ್ಯಕ್ರಮದಲ್ಲಿ1381 ವೃತ್ತಿಪರ ಮತ್ತು ಹವ್ಯಾಸಿ ಗಾಯಕರು 38 ವಚನಗಳನ್ನು ಹಾಡಿದರು. ನಗರದ ಅಲ್ಲಮಪ್ರಭು ಮೈದಾನದಲ್ಲಿ…

0 Min Read
ಗ್ಯಾ ಲರಿ

ಕಲಬುರಗಿಯಲ್ಲಿ ಅದ್ಧೂರಿ, ಅರ್ಥಪೂರ್ಣ ಬಸವ ಜಯಂತಿ ಆಚರಣೆ

ಕಲಬುರಗಿ ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳವಾರ ಸಂಜೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬಸವಣ್ಣನವರ 892ನೇ ಜಯಂತ್ಯುತ್ಸವ ನಿಮಿತ್ತ ಬಸವಾಭಿಮಾನಿಗಳ ಬೃಹತ್…

0 Min Read
ಗ್ಯಾ ಲರಿ

ದಾವಣಗೆರೆಯಲ್ಲಿ ವಾರ ಪೂರ್ತಿ ನಡೆಯುತ್ತಿರುವ ಬಸವ ಪ್ರಭಾತ್ ಫೇರಿ

ದಾವಣಗೆರೆ ಬಸವ ಜಯಂತಿಯ 109ನೇ ವರ್ಷದ ಸಂಭ್ರಮದ ಅಂಗವಾಗಿ ವಿರಕ್ತಮಠದ ಪೂಜ್ಯರಾದ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ವಾರಪೂರ್ತಿ ಬಸವ ಪ್ರಭಾತ್ ಫೇರಿ ನಡೆಯುತ್ತಿದೆ. ಮಂಗಳವಾರ 6ನೇ ದಿನದ…

0 Min Read
ಗ್ಯಾ ಲರಿ

ಬಸವ ಜಯಂತಿ: ಶರಣ ಉದ್ಯಾನದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ

ಬೀದರ್ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಇಲ್ಲಿಯ ಶರಣ ಉದ್ಯಾನದಲ್ಲಿ ಸೋಮವಾರ ಸಾಮೂಹಿಕ ಇಷ್ಟಲಿಂಗ ಪೂಜೆ ಜರುಗಿತು. ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕೆ ಅಕ್ಕ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital