Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ
ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ಶಿವಪ್ರಸಾದ ಕರ್ಜಗಿ
ಶಿವಪ್ರಸಾದ ಕರ್ಜಗಿ Published June 27, 2025
Share
List of Images 1/7
davanagere gururavesha (7)
davanagere gururavesha (6)
davanagere gururavesha (5)
davanagere gururavesha (4)
davanagere gururavesha (3)
davanagere gururavesha (2)
davanagere gururavesha (1)
SHARE

ದಾವಣಗೆರೆ

ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.

ಸತಿಪತಿಗಳೊಂದಾದ ಭಕ್ತಿ ಹಿತವಪ್ಪುದು ಶಿವಂಗೆ ಎನ್ನುವಂತೆ, ಪೂರ್ಣಿಮಾ, ಷಣ್ಮುಖಪ್ಪ ಸಾಲಿ ದಂಪತಿಗಳು ಕಳೆದ ಭಾನುವಾರ ಬಸವತತ್ವ ಮನೆ ಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

Share This Article
Twitter Email Copy Link Print
Previous Article ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ
Next Article ಅನುಭವ ಮಂಟಪ ವಿಡಿಯೋ ಡಿಲೀಟ್ ಮಾಡಿದ ವೀಣಾ ಬನ್ನಂಜೆ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಕಲಬುರಗಿಯಲ್ಲಿ ಏಪ್ರಿಲ್ 16ರಿಂದ ಐದು ದಿನಗಳ ಅದ್ದೂರಿ ಬಸವ ಜಯಂತಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ April 9, 2026
ಚಾವಡಿ

ಅನುಭವ ಮಂಟಪದ ಮೇಲೆ ಬಸವ ವಿರೋಧಿಗಳ ಕೆಂಗಣ್ಣಿದೆ – ಭಾಗ 6

By ಎಸ್. ಎಂ. ಜಾಮದಾರ್ April 8, 2026
ಅರಿವು

ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ತುಂಬುವುದು ಭಯೋತ್ಪಾದನೆ

By ಪೂಜ್ಯ ಕೋರಣೇಶ್ವರ ಸ್ವಾಮಿಗಳು April 11, 2026
ಚಾವಡಿ

ಅನುಭವ ಮಂಟಪ: ವಿರಕ್ತ ಮಠಗಳು ನೇತೃತ್ವ ವಹಿಸಲಿ – ಭಾಗ 7

By ಎಸ್. ಎಂ. ಜಾಮದಾರ್ April 10, 2026
ಸುದ್ದಿ

ಲೈವ್: ರಾಜ್ಯದಲ್ಲಿ ಎಲ್ಲೆಡೆ ಬಸವ ಜಯಂತಿಗೆ ಸಂಭ್ರಮದ ಸಿದ್ಧತೆ

By ಬಸವ ಮೀಡಿಯಾ April 10, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital