Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ನೂರಾರು ಜನರ ಸೆಳೆದ ಬಸವ ಮೀಡಿಯಾ ವರ್ಷದ ಸಂಭ್ರಮ (ಚಿತ್ರಗಳಲ್ಲಿ)
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ನೂರಾರು ಜನರ ಸೆಳೆದ ಬಸವ ಮೀಡಿಯಾ ವರ್ಷದ ಸಂಭ್ರಮ (ಚಿತ್ರಗಳಲ್ಲಿ)
ಗ್ಯಾ ಲರಿಚರ್ಚೆ

ನೂರಾರು ಜನರ ಸೆಳೆದ ಬಸವ ಮೀಡಿಯಾ ವರ್ಷದ ಸಂಭ್ರಮ (ಚಿತ್ರಗಳಲ್ಲಿ)

ಬಸವ ಮೀಡಿಯಾ
ಬಸವ ಮೀಡಿಯಾ Published August 18, 2025
Share
List of Images 1/20
basava media basava sanje (7)
basava media basava sanje (15)
basava media basava sanje (12)
basava media basava sanje (11)
basava media basava sanje (4)
basava media basava sanje (19)
basava media basava sanje (18)
basava media basava sanje (17)
basava media basava sanje (16)
basava media basava sanje (14)
basava media basava sanje (13)
basava media basava sanje (10)
basava media basava sanje (9)
basava media basava sanje (8)
basava media basava sanje (6)
basava media basava sanje (5)
basava media basava sanje (3)
basava media basava sanje (2)
basava media basava sanje (1)
basava sanje1
SHARE

ಬೆಂಗಳೂರು

ಹಲವಾರು ಗಣ್ಯರು ಸೇರಿದಂತೆ ನೂರಾರು ಜನರು ನಗರದ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಭಾನುವಾರ ನಡೆದ ಬಸವ ಸಂಜೆ ಕಾರ್ಯಕ್ರಮದಲ್ಲಿ ಬಾಗಿಯಾದರು.

ಬಸವ ಮೀಡಿಯಾ ವರ್ಷ ಪೂರೈಸುತ್ತಿರುವ ಸಂಧರ್ಭದಲ್ಲಿ ನಡೆದ ಬಸವ ಸಂಜೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಸಚಿವ ‘ಬೆಸ್ಟ್ ಆಫ್ ಬಸವ ಮೀಡಿಯಾ’ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಶರಣ ಸಾಹಿತಿ ಗೋರುಚ, ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್ ಎಂ ಜಾಮದಾರ್, ಬಸವ ಮೀಡಿಯಾ ಟ್ರಸ್ಟ್ ಛೇರ್ಮನ್ ಟಿ ಆರ್ ಚಂದ್ರಶೇಖರ್, ಸಂಪಾದಕ ಎಂ ಎ ಅರುಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬಸವ ಸಂಜೆಯ ಎರಡನೇ ಕಾರ್ಯಕ್ರಮದಲ್ಲಿ ಹುತಾತ್ಮ ಕಲಬುರ್ಗಿಯವರ
ಬದುಕು ಮತ್ತು ಬರಹಗಳ ಪರಿಚಯವನ್ನು ಖ್ಯಾತ ವಿದ್ವಾಂಸ ಕೆ ರವೀಂದ್ರನಾಥ್ ಮಾಡಿಕೊಟ್ಟರು. ಬಸವ ಮೀಡಿಯಾ ಸಲಹಾ ಮಂಡಳಿ ಸದಸ್ಯ ಅಶೋಕ ಬರಗುಂಡಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಸತ್ಯಶೋಧಕ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹಂತಕರ ಗುಂಡಿಗೆ ಬಲಿಯಾಗಿ ಹತ್ತು ವರ್ಷದ ಸಂದರ್ಭದಲ್ಲಿ ಹುತಾತ್ಮರ ಸಂಶೋಧನೆ ಮತ್ತು ಚಿಂತನೆಯ ಬಗ್ಗೆ ಜಾಗೃತಿ ಮೂಡಿಸಲು ಬಸವ ಮೀಡಿಯಾ ಸಮಾನ ಮನಸ್ಕ ಸಂಘಟನೆಗಳ ಜೊತೆ ವರ್ಷವಿಡೀ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ನಂತರ ನಡೆದ ‘ಬಸವ ತತ್ವ – ಸಂಘರ್ಷ, ಸವಾಲು, ಸಾಧ್ಯತೆ’ ವಿಷಯದ ಮೇಲೆ ನಡೆಯಲಿರುವ ಚರ್ಚಾ ಗೋಷ್ಠಿಯಲ್ಲಿ ಹಿರಿಯ ಶರಣತತ್ವ ಚಿಂತಕರಾದ ಡಾ. ಜೆ.ಎಸ್. ಪಾಟೀಲ್, ಪಿ ರುದ್ರಪ್ಪ ಮತ್ತು ಡಾ. ರಾಜಶೇಖರ ನಾರನಾಳ ಭಾಗವಹಿಸಿದರು. ಸಂವಾದವನ್ನು ಶಾಂತಕುಮಾರ ಹರ್ಲಾಪುರ ಅವರ ಅಧ್ಯಕ್ಷತೆಯಲ್ಲಿ ಡಾ ಎಚ್ ಎಂ ಸೋಮಶೇಖರಪ್ಪ ನಡೆಸಿಕೊಟ್ಟರು.

ಡಿ.ಪಿ. ನಿವೇದಿತಾ ನಿರೂಪಣೆ, ಎಚ್. ಸಿ. ಉಮೇಶ್ ಪ್ರಾರ್ಥನೆ, ಶ್ರೀಶೈಲ ಮಸೂತಿ ಸ್ವಾಗತ, ರವೀಂದ್ರ ಹೊನವಾಡ ಶರಣು ಸಮರ್ಪಣೆ ನಡೆಸಿಕೊಟ್ಟರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Bo3i1f468pxBcYJIXNRpTK

Share This Article
Twitter Email Copy Link Print
Previous Article ಸುರಪುರ: ಬಸವ ಮಾಲಾಧಾರಿಗಳಿಂದ ಸ್ವಚ್ಛತಾ ಕಾರ್ಯ
Next Article ‘ಸುತ್ತೂರು ಮಠದ ಬೆಂಬಲದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಅಭಿಯಾನ’
2 Comments
  • ಗುರುಲಿಂಗಪ್ಪ ಹೋಗ್ತಾಪುರ ಬೀದರ says:
    August 18, 2025 at 3:47 pm

    ಕಲ್ಬುರ್ಗಿಯವರ ಹಂತಕರನ್ನು ಹಿಂದೂಹುಲಿಗಳೆಂದು ಸನ್ಮಾನಿಸಿದ ಆ ಸಂಘಟನೆಯ ನೀಚರಿಗೆ ಪಾಠಕಲಿಸಬೇಕು

    Reply
  • Channappa says:
    August 18, 2025 at 4:06 pm

    ಬಸವ ಮೀಡಿಯಾದ ಕಾರ್ಯಕ್ರಮ ಬಹಳ ಅರ್ಥಗರ್ಭಿತವಾಗಿ ನಡೆಯಿತು.
    ಪುಸ್ತಕವನ್ನು ಕೊಂಡುತಂದು ಓದಿದೆ ಬಹಳ ವಿಷಯಗಳು ಪುನರ್ ಮನನ ಆದವು ಬಸವ ತತ್ವದ ಹೋರಾಟದ ಆದಿ ಹಾಗು ದಬ್ಬಾಳಿಕೆ ಮಾಡುತ್ತಿರುವ ಬಗೆಗಿನ ಎಷ್ಟೋ ವಿಷಯಗಳು ತಿಳಿದಂತಾಯಿತು. ಮೀಡಿಯಾ ಮುಖಾಂತರ ಪ್ರಸಾರದ ವಿಷಯಗಳನ್ನ ಒಂದೆಡೆ ಗುಚ್ಚಮಾಡಿ ಕೊಟ್ಟಿದ್ದಕ್ಕೆ ಶರಣು

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಸುದ್ದಿ

‘40,000 ಕೃತಿ ಓದಿ ಅತ್ಯಮೂಲ್ಯ ಕೃತಿ ರಚಿಸಿದ ನಿಜಗುಣ ಶಿವಯೋಗಿಗಳು’

By ಬಸವ ಮೀಡಿಯಾ August 22, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಚರ್ಚೆ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಚರ್ಚೆ

ರಾಜಕೀಯ ಪ್ರಜ್ಞೆ: ತಾವರಗೇರಾ ಬಸವಶಕ್ತಿ ಶಿಬಿರದಲ್ಲಿ ಗಂಭೀರ ಚರ್ಚೆ

ಕೊಪ್ಪಳ ಜಿಲ್ಲೆಯಲ್ಲಿ ಮೂರನೇ ಬಸವಶಕ್ತಿ ಶಿಬಿರಗ ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಎರಡು ದಿನದ ಶಿಬಿರಗಳಿಗೆ ಇಂದು ಕೊಪ್ಪಳ…

4 Min Read
ಚರ್ಚೆ

ಬಸವ ಶಕ್ತಿ: ಕೊಪ್ಪಳ ಜಿಲ್ಲೆಯಲ್ಲಿ ಮೂರನೇ ಶಿಬಿರ

ಬೆಂಗಳೂರು ಬಸವ ಸಂಘಟನೆಗಳ ರಾಜಕೀಯ ಪ್ರಜ್ಞೆ ಹಾಗೂ ಪ್ರಭಾವವನ್ನು ಪಕ್ಷಾತೀತವಾಗಿ ಬೆಳೆಸಲು ಬಸವಶಕ್ತಿ ಶಿಬಿರ ಗದಗ ನಂತರ ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ನಡೆಯಲಿದೆ. ಆಗಸ್ಟ್ 22, 23…

6 Min Read
ಚರ್ಚೆ

ಕಿವುಡ, ಮೂಕ ಹೆಣ್ಣುಮಕ್ಕಳ ಶಾಲೆಯಲ್ಲಿ ಬಸವ ಪಂಚಮಿ

ಗುರುಬಸವ ಬಳಗದ ನಾಲ್ಕು ವರ್ಷದಿಂದ ಮೌಲಿಕ ಕಾರ್ಯಕ್ರಮ ಬೆಳಗಾವಿ:  ಸಂಚಾರಿ ಗುರುಬಸವ ಬಳಗದಿಂದ ಬಸವ ಪಂಚಮಿ ನಿಮಿತ್ತ ಸೋಮವಾರ ವಿದ್ಯಾಗಿರಿಯ ಕಿವುಡು ಹಾಗೂ ಮೂಕ ಸರಕಾರಿ ಹೆಣ್ಣುಮಕ್ಕಳ…

2 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital