Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಗ್ಯಾ ಲರಿ

ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ

ಬಸವ ಮೀಡಿಯಾ
ಬಸವ ಮೀಡಿಯಾ Published July 21, 2024
Share
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
List of Images 1/5
rt
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
sd
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
kl
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
bm
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
gh
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
SHARE

ಚಿತ್ರದುರ್ಗ:

ಚಿತ್ರದುರ್ಗಕಾರ್ಯಕ್ರಮದಲ್ಲಿ ಮಾತನಾಡುತ್ತ, ” ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳ ಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ,” ಎಂದು ಹೇಳಿದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮತ್ತು ಸಿದ್ಧರಾಮೇಶ್ವರ ಅಧ್ಯಯನ‌ ಪೀಠ ಸ್ಥಾಪನೆ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇಳಕಲ್ ಮಠದ ಪೂಜ್ಯ ಶ್ರೀ ಮಹಂತ ಸ್ವಾಮೀಜಿಗಳು, ಕುಂಚಟಿಗ ಗುರುಪಿಠದ ಪೂಜ್ಯಶ್ರೀ ಶಾಂತವೀರ ಶ್ರೀಗಳು, ಕನಕ ಶ್ರೀಗಳು, ಪಂಚಮಸಾಲಿ ಶ್ರೀಗಳು, ವಾಲ್ಮೀಕಿ ಶ್ರೀಗಳು ಸೇರಿದಂತೆ ಅನೇಕ ಗುರುಪೀಠ ಶ್ರೀಗಳ‌ ದಿವ್ಯಾಸಾನಿಧ್ಯದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ರಾಜಕಾರಣಿಗಳು ಭಾಗವಹಿಸಿದ್ದರು.

Share This Article
Twitter Email Copy Link Print
Previous Article ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು
Next Article ಲಂಡನ್‌ ಬಸವೇಶ್ವರ ಪ್ರತಿಮೆಯ ಎದುರು ಪುಸ್ತಕ ಲೋಕಾರ್ಪಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಅಭಿಯಾನ: ಸಮಾರೋಪಕ್ಕೆ ಬರುತ್ತಿರುವ ಬಸವಭಕ್ತರಿಗೆ ಪೊಲೀಸ್ ಸೂಚನೆ

By ಬಸವ ಮೀಡಿಯಾ October 4, 2025
ಬಸವ ಸಂಸ್ಕೃತಿ ಅಭಿಯಾನ 2025

ಐತಿಹಾಸಿಕ ಅಭಿಯಾನಕ್ಕೆ ಸ್ಮರಣೀಯ ಸಮಾರೋಪ

By ಬಸವ ಮೀಡಿಯಾ October 5, 2025
ಬಸವ ಸಂಸ್ಕೃತಿ ಅಭಿಯಾನ 2025

ಪಂಚ ನಿರ್ಣಯಗಳು: ಲಿಂಗಾಯತ ಉಪ ಪಂಗಡಗಳ ನಡುವೆ ವಿವಾಹಕ್ಕೆ ಒಕ್ಕೂಟದ ಕರೆ

By ಬಸವ ಮೀಡಿಯಾ October 6, 2025
ಇಂದು

ಅಭಿಯಾನ: ಬೆಂಗಳೂರಿಗೆ ಬರುತ್ತಿರುವ ಬಸವಭಕ್ತರಿಗೆ 12 ಕಡೆ ವಸತಿ ಸೌಲಭ್ಯ

By ಬಸವ ಮೀಡಿಯಾ October 2, 2025
ಬಸವ ಸಂಸ್ಕೃತಿ ಅಭಿಯಾನ 2025

‘ಬಸವ ಮೆಟ್ರೋ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿದ್ದರಾಮಯ್ಯ

By ಬಸವ ಮೀಡಿಯಾ October 5, 2025
Previous Next

You Might Also Like

ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಕಲಬುರ್ಗಿ

ಕಲಬುರ್ಗಿ ಸೆಪ್ಟೆಂಬರ್ 2 ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಹಾವೇರಿ

ಹಾವೇರಿಸೆಪ್ಟೆಂಬರ್ 14ರಂದು ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಧಾರವಾಡ

ಧಾರವಾಡ ಸೆಪ್ಟೆಂಬರ್ 12 ನಡೆದ ಅಭಿಯಾನದ ದೃಶ್ಯಗಳು

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital