ತಾವರಗೇರಾ
ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು.
ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ ಸಮಾಜ, ಧರ್ಮದ ಮುಂದಿರುವ ಸವಾಲುಗಳ ಹಾಗೂ ಬಸವ ಸಂಘಟನೆಗಳ ರಾಜಕೀಯ ಪ್ರಭಾವ ಹಾಗು ಪ್ರಜ್ಞೆಯ ಬಗ್ಗೆ ಎರಡು ದಿನಗಳ ಗಂಭೀರ ಚರ್ಚೆ ನಡೆಯಿತು.



















ತಾವರಗೇರಾ ಪಟ್ಟಣದ ಬುದ್ಧ ವಿಹಾರ ಸಭಾಂಗಣದಲ್ಲಿ ಎರಡು ದಿನ ನಡೆದ ಬಸವ ಶಕ್ತಿ ಶಿಬಿರ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅರ್ಥ ಪೂರ್ಣವಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಹಲವಾರು ವಿಷಯಗಳ ಕುರಿತು ಜನ ಮನ ಮೆಚ್ಚುವಂತೆ ಅನುಭವ ಬಿತ್ತರಿಸಿದ ಬಸವ ಮಿಡಿಯಾದ ಎಲ್ಲಾ ಹಿರಿಯ ಶರಣರಿಗೆ ಭಕ್ತಿ ಯ ಶರಣಾರ್ಥಿಗಳು.
ತಮ್ಮ ಸೇವೆ ಜನ ಸಮುದಾಯಕ್ಕೆ ಮಹತ್ವದ್ದಾಗಿದೆ ಇದೇರೀತಿ ತಮ್ಮ ಮುಂದುವರಿಯಲಿ ಎಂದು ಪ್ರಾರ್ಥನೆ
ಒಳ್ಳೆಯ ಕಾರ್ಯಕ್ರಮವಾಗಿದೆ