Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)

ಬಸವ ಮೀಡಿಯಾ
ಬಸವ ಮೀಡಿಯಾ Published August 2, 2024
Share
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
List of Images 1/16
1
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
3
4
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
1
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
2
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
4
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
5
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
3
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
6
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
7
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
4
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
2
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
1
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
4
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
3
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ತೆಲುಗು ಪಕ್ಷಪಾತದಿಂದ ಕನ್ನಡಿಗರನ್ನು ಉಪೇಕ್ಷಿಸಿದ ಕೃಷ್ಣದೇವರಾಯ
Next Article ಬಸವ ತತ್ವಕ್ಕೆ ವಿರುದ್ಧವಾಗಿ ಬೆಳೆದ ವೀರಶೈವರು
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಅನುಭವ ಮಂಟಪ ವಿಡಿಯೋ ಡಿಲೀಟ್ ಮಾಡಿದ ವೀಣಾ ಬನ್ನಂಜೆ

By ಬಸವ ಮೀಡಿಯಾ June 27, 2025
ಚಾವಡಿ

ಬಸವ ಮೀಡಿಯಾ ಬೆಳೆಸಲು ನಿಮ್ಮ ದಾಸೋಹಕ್ಕೆ ಮನವಿ

By ಬಸವ ಮೀಡಿಯಾ June 25, 2025
ಅರಿವು

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

By ಬಸವ ಮೀಡಿಯಾ June 25, 2025
ಅರಿವು

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

By ಶಿವಪ್ರಸಾದ ಕರ್ಜಗಿ June 26, 2025
ಕಾರ್ಯಕ್ರಮ

ಮಠಗಳು ಜಾಗೃತಿ ಮೂಡಿಸುವ ಸಾಂಸ್ಕೃತಿಕ ಕೇಂದ್ರಗಳಾಗಲಿ: ಕೊರಣೇಶ್ವರ ಶ್ರೀ

By ಬಸವ ಮೀಡಿಯಾ June 25, 2025
Previous Next

You Might Also Like

ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ದಾವಣಗೆರೆ ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.…

0 Min Read
ಗ್ಯಾ ಲರಿ

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶರಣೆ ಶರಣಮ್ಮ ಶರಣ…

0 Min Read
ಗ್ಯಾ ಲರಿ

ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶ

ಭದ್ರಾವತಿ ಪಟ್ಟಣದ ಬಸವ ಮಂಟಪದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

0 Min Read
ಗ್ಯಾ ಲರಿ

ದಿವ್ಯಾಂಜಲಿ: ಭಾಲ್ಕಿ ಮಠದಲ್ಲಿ ಬೆಳೆದ ಅನಾಥ ಮಗು ಈಗ ‘ಮಹಾನಟಿ’ ಸ್ಪರ್ಧೆಯಲ್ಲಿ

ಬೆಂಗಳೂರು ಉದಯೋನ್ಮಖ ನಟಿಯರನ್ನು ಸ್ಪರ್ಧಾತ್ಮಕವಾಗಿ ಗುರುತಿಸುವ ಜೀ ಕನ್ನಡ ವಾಹಿನಿಯ ‘ಮಹಾನಟಿ ರಿಯಾಲಿಟಿ ಶೋ’ ಕಾರ್ಯಕ್ರಮದ ಎರಡನೇ ಆವೃತ್ತಿಗೆ ಭಾಲ್ಕಿ ಮಠದಲ್ಲಿ ಬೆಳೆದಿರುವ ದಿವ್ಯಾಂಜಲಿ ಆಯ್ಕೆಯಾಗಿದ್ದಾಳೆ. ರವಿವಾರ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital