Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)

ಬಸವ ಮೀಡಿಯಾ
ಬಸವ ಮೀಡಿಯಾ Published August 2, 2024
Share
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
List of Images 1/16
1
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
3
4
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
1
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
2
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
4
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
5
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
3
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
6
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
7
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
4
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
2
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
1
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
4
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
3
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ತೆಲುಗು ಪಕ್ಷಪಾತದಿಂದ ಕನ್ನಡಿಗರನ್ನು ಉಪೇಕ್ಷಿಸಿದ ಕೃಷ್ಣದೇವರಾಯ
Next Article ಬಸವ ತತ್ವಕ್ಕೆ ವಿರುದ್ಧವಾಗಿ ಬೆಳೆದ ವೀರಶೈವರು
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಸಂಭ್ರಮದಿಂದ ಜರುಗಿದ ತೋಂಟದಾರ್ಯ ಮಠದ ಮಹಾರಥೋತ್ಸವ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 9, 2026
ಇಂದು

ಲಿಂಗಾಯತ ವಿರೋಧಿ ರಾಜಕಾರಣಿಗಳಿಗೆ ಅಂಕುಶ ಹಾಕಲು ‘ಬಸವ ಶಕ್ತಿ’ ಸಮಾವೇಶ

By ಬಸವ ಮೀಡಿಯಾ January 10, 2026
ಸುದ್ದಿ

ಕನ್ನೇರಿ ಸ್ವಾಮಿ ವಿರುದ್ಧ ಕ್ರಮಕ್ಕೆ ವಿಜಯಪುರ, ಚಿಕ್ಕೋಡಿಯಲ್ಲಿ ಸರಕಾರಕ್ಕೆ ಮನವಿ

By ಬಸವ ಮೀಡಿಯಾ January 7, 2026
ಅರಿವು

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 8, 2026
ಸುದ್ದಿ

ಎರಡು ಜಿಲ್ಲೆಗಳಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಹರಳಯ್ಯ ಸಮಾಜದ ಪ್ರತಿಭಟನೆ

By ಬಸವ ಮೀಡಿಯಾ January 6, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital