Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)

ಬಸವ ಮೀಡಿಯಾ
ಬಸವ ಮೀಡಿಯಾ Published August 2, 2024
Share
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
List of Images 1/16
1
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
3
4
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
1
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
2
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
4
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
5
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
3
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
6
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
7
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
4
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
2
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
1
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
4
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
3
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ತೆಲುಗು ಪಕ್ಷಪಾತದಿಂದ ಕನ್ನಡಿಗರನ್ನು ಉಪೇಕ್ಷಿಸಿದ ಕೃಷ್ಣದೇವರಾಯ
Next Article ಬಸವ ತತ್ವಕ್ಕೆ ವಿರುದ್ಧವಾಗಿ ಬೆಳೆದ ವೀರಶೈವರು
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಕಲಬುರಗಿಯಲ್ಲಿ ಏಪ್ರಿಲ್ 16ರಿಂದ ಐದು ದಿನಗಳ ಅದ್ದೂರಿ ಬಸವ ಜಯಂತಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ April 9, 2026
ಚಾವಡಿ

ಅನುಭವ ಮಂಟಪದ ಮೇಲೆ ಬಸವ ವಿರೋಧಿಗಳ ಕೆಂಗಣ್ಣಿದೆ – ಭಾಗ 6

By ಎಸ್. ಎಂ. ಜಾಮದಾರ್ April 8, 2026
ಅರಿವು

ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ತುಂಬುವುದು ಭಯೋತ್ಪಾದನೆ

By ಪೂಜ್ಯ ಕೋರಣೇಶ್ವರ ಸ್ವಾಮಿಗಳು April 11, 2026
ಚಾವಡಿ

ಅನುಭವ ಮಂಟಪ: ವಿರಕ್ತ ಮಠಗಳು ನೇತೃತ್ವ ವಹಿಸಲಿ – ಭಾಗ 7

By ಎಸ್. ಎಂ. ಜಾಮದಾರ್ April 10, 2026
ಸುದ್ದಿ

ಲೈವ್: ರಾಜ್ಯದಲ್ಲಿ ಎಲ್ಲೆಡೆ ಬಸವ ಜಯಂತಿಗೆ ಸಂಭ್ರಮದ ಸಿದ್ಧತೆ

By ಬಸವ ಮೀಡಿಯಾ April 10, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital