Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಶರಣ ಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಬಿ ಎಸ್ ಎಪ್ ನಲ್ಲಿ ಯೋಧ ಸಿದ್ಧಪ್ಪ ಮುಗನೂರು ಅವರ ಸಂದೇಶ.
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಶರಣ ಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಬಿ ಎಸ್ ಎಪ್ ನಲ್ಲಿ ಯೋಧ ಸಿದ್ಧಪ್ಪ ಮುಗನೂರು ಅವರ ಸಂದೇಶ.
ಗ್ಯಾ ಲರಿ

ಶರಣ ಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಬಿ ಎಸ್ ಎಪ್ ನಲ್ಲಿ ಯೋಧ ಸಿದ್ಧಪ್ಪ ಮುಗನೂರು ಅವರ ಸಂದೇಶ.

Basava Media
Basava Media Published August 3, 2024
Share
List of Images 1/3
1
2
3
SHARE

ಬಸವ ಕಲ್ಯಾಣದ ಅರಿವು ಆಚಾರ ಅನುಭಾವ ಕೇಂದ್ರದಲ್ಲಿ ಶುಕ್ರವಾರ ನಡೆದ ಮಾಸಿಕ ಶರಣ ಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಬಿ ಎಸ್ ಎಪ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಯೋಧ ಸಿದ್ಧಪ್ಪ ಮುಗನೂರು ದೇಶ ಭಕ್ತಿಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿಯವರು ವಹಿಸಿಕೊಂಡಿದ್ದರು.
(ವರದಿ/ಚಿತ್ರ: ಶರಣ ಸಂಗಮೇಶ ತೊಗರಖೇಡೆ ಬಸವಕಲ್ಯಾಣ.)

Share This Article
Twitter Email Copy Link Print
Previous Article ‘ಮುಟ್ಟಿದ್ರೆ ತಟ್ಟಿಬಿಡ್ತೀವಿ’ ಬಹಿರಂಗ ಸಮಾವೇಶ: ವಚನ ದರ್ಶನ ಪುಸ್ತಕ ಕಾರ್ಯಕ್ರಮದಲ್ಲಿ ಸೂಲಿಬೆಲೆ ಹೇಳಿಕೆ
Next Article ಆಷಾಢ ಶುಕ್ರವಾರ: ಸುತ್ತೂರು ಮಠದಲ್ಲಿ ಪ್ರಸಾದ ವಿತರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಕಾರ್ಯಕ್ರಮ

ಜಹಿರಾಬಾದ್ ಲಿಂಗಾಯತ ಸಮಾಜದಿಂದ ಅದ್ಧೂರಿ ಅಕ್ಕಮಹಾದೇವಿ ಜಯಂತಿ

By ಬಸವ ಮೀಡಿಯಾ April 5, 2026
ಅರಿವು

ಚಾಮರಾಜನಗರ: ನಂಜದೇವನಪುರ ಗ್ರಾಮದಲ್ಲಿ ಮೊದಲ ಬಾರಿಗೆ ನಿಜಾಚರಣೆ ಗುರುಪ್ರವೇಶ

By ಬಸವ ಮೀಡಿಯಾ April 4, 2026
ಅರಿವು

ಇಷ್ಟಲಿಂಗ ದೀಕ್ಷೆ ಪಡೆದ ಸ್ವೀಡನ್ ಸಾಫ್ಟ್‌ವೇರ್‌ ಎಂಜಿನಿಯರ್ ಕುಟುಂಬ

By ಬಸವ ಮೀಡಿಯಾ April 6, 2026
ಚಾವಡಿ

ಬಸವ ಸ್ವಯಂಸೇವಕರಿಂದ ಅನುಭವ ಮಂಟಪದ ನಿರ್ವಹಣೆಯಾಗಲಿ – ಭಾಗ 4

By ಎಸ್. ಎಂ. ಜಾಮದಾರ್ April 5, 2026
ಚಾವಡಿ

ಸಿಖ್ಖರ ಸುವರ್ಣ ಮಂದಿರದಂತೆ ಅನುಭವ ಮಂಟಪ ನಿರ್ವಹಣೆಯಾಗಲಿ – ಭಾಗ 5

By ಎಸ್. ಎಂ. ಜಾಮದಾರ್ April 6, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital