Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ
ಗ್ಯಾ ಲರಿ

ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ

ಕುಮಾರಣ್ಣ ಪಾಟೀಲ್
ಕುಮಾರಣ್ಣ ಪಾಟೀಲ್ Published August 20, 2024
Share
List of Images 1/10
gal8
gal12
3010
gal1
gal3
30002
3a
guru
SHARE

ಹುಬ್ಬಳ್ಳಿ: ಶರಣ ನುಲಿಯ ಚಂದಯ್ಯ ಜಯಂತಿ ಪ್ರಯುಕ್ತ ಶ್ರೀ ಜಗದ್ಗುರು ಮೂರುಸಾವಿರ ಮಠದಲ್ಲಿ ಬಸವಾದಿ ಶರಣರ ೧೦೮ ವಚನಗಳ ಸಾಮೂಹಿಕ ಪಾರಾಯಣ ಸೋಮವಾರ ನಡೆಯಿತು. ಶ್ರೀಮಠದ ಪೂಜ್ಯ ಡಾ. ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ, ವಚನ ಪಾರಾಯಣ ಮಾಲಿಕೆ ೧ ಗ್ರಂಥವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ಮಹಾಶರಣೆ ಗಂಗಾಂಬಿಕ ಬಳಗದ ನೇತೃತ್ವದಲ್ಲಿ, ಬಸವ ಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ೧೮ ವಿವಿಧ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

Share This Article
Twitter Email Copy Link Print
Previous Article LIVE ಬೆಂಗಳೂರಿನಲ್ಲಿ ವಚನ ದರ್ಶನ ಮುಖಪುಟಕ್ಕೆ ಬೆಂಕಿ
Next Article ಕೆಜಿಎಫ್ ನಲ್ಲಿ ಶರಣ ಸಂಗಮ ವಿಶೇಷ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಬೈದಿದ್ದು ಕಡಿಮೆ ಆತು ಅವರನ್ನ ಬಡಿಬೇಕಿತ್ತು ಅಂತಾರೆ: ಕನ್ನೇರಿ ಸ್ವಾಮಿ 1

By ಬಸವ ಮೀಡಿಯಾ March 2, 2026
ಚರ್ಚೆ

“ನೀಚ ಐಎಎಸ್ ಅಧಿಕಾರಿ”, “ಕುಡುಕ ರಾಜಕಾರಣಿ”, “ಕುರಾನ್ ಸ್ವಾಮೀಜಿ”: ಕನ್ನೇರಿ ಸ್ವಾಮಿ ಮಾತು 2

By ಬಸವ ಮೀಡಿಯಾ March 3, 2026
ಸುದ್ದಿ

ವಚನ ಗ್ಲೋಬಲ್ ವಿಶ್ವವಿದ್ಯಾಲಯಕ್ಕೆ ನೂರು ಕೋಟಿ, ನೂರು ಎಕರೆ ನೆರವಿಗೆ ಮನವಿ

By ಬಸವ ಮೀಡಿಯಾ February 28, 2026
ಚರ್ಚೆ

ಕಂಬಿ ಇಲ್ಲದೆ ರೈಲು ಬಿಡುವ ಕನ್ನೇರಿ ಸ್ವಾಮಿ 3

By ಪ್ರಕಾಶ ಗಿರಿಮಲ್ಲನವರ March 4, 2026
ಚರ್ಚೆ

ಬಸವ ಶಕ್ತಿ ಪಕ್ಷಾತೀತವಾಗಿ ಲಿಂಗಾಯತ ಅಸ್ಮಿತೆ ಗಟ್ಟಿಗೊಳಿಸಲಿ

By ಆಕಾಶ ಖಂಡಾಳೆ, ಹುಲಸೂರ February 28, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital