Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: `ವಚನದರ್ಶನ’ ಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > `ವಚನದರ್ಶನ’ ಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಗ್ಯಾ ಲರಿ

`ವಚನದರ್ಶನ’ ಪುಸ್ತಕ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published August 22, 2024
Share
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
List of Images 1/6
bangalore vachana darshana protest
1
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
3
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
2
ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ಮಂಗಳವಾರ ವಿಶ್ವ ಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
3
Untitled design
SHARE

ಬಸವಾದಿ ಶರಣರ ತತ್ವ ಸಿದ್ಧಾಂತವನ್ನು ತಿರುಚುವ ಹುನ್ನಾರಗಳಿರುವ `ವಚನದರ್ಶನ’ ಪುಸ್ತಕ ವಿರೋಧಿಸಿ ವಿಶ್ವಗುರುಬಸವಣ್ಣನವರ ಅನುಯಾಯಿಗಳ ಒಕ್ಕೂಟ ಬೆಂಗಳೂರಿನ ಸ್ವಾತಂತ್ರö್ಯ ಉದ್ಯಾನವನದಲ್ಲಿ ಆಗಸ್ಟ್ 20 ಪ್ರತಿಭಟನೆ ನಡೆಸಿ ಮುಖಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹಲವು ಸಂಘಟನೆಗಳ ಮುಖಂಡರು ಮನುವಾದಿಗಳು ವಚನಸಾಹಿತ್ಯವನ್ನು ಶಾಸ್ತ್ರವೆಂದು ತಿರುಚಿ ತಪ್ಪು ಸಂದೇಶ ಸಾರಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article
Twitter Email Copy Link Print
Previous Article ಚನ್ನಬಸವಣ್ಣ ಚರಿತ್ರೆ 18: ಸಿದ್ಧರಾಮದೇವರಿಗೆ ಅನುಗ್ರಹಿಸಿದ ಗುರುಕರುಣ ಭಾಗ-3
Next Article ಮಹಾರಾಷ್ಟ್ರ ಗ್ರಾಮದಲ್ಲಿ ಬಸವ ಪ್ರಜ್ಞೆ ಬಿತ್ತುತ್ತಿರುವ ಹೊಸ ಅನುಭವ ಮಂಟಪ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕನ್ನೇರಿ ಸ್ವಾಮಿ ಉಪಸ್ಥಿತಿಯಲ್ಲಿಯೇ ಹಿಂದೂ ಸಮಾವೇಶಕ್ಕೆ ಹೈ ಕೋರ್ಟ್ ಅನುಮತಿ

By ಬಸವ ಮೀಡಿಯಾ June 24, 2026
ಸುದ್ದಿ

ಬಸವಕಲ್ಯಾಣ: ಕನ್ನೇರಿ ಸ್ವಾಮಿ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ

By ಬಸವ ಮೀಡಿಯಾ June 25, 2026
ಚರ್ಚೆ

ಬಸವಭಕ್ತರ ಪ್ರತಿಭಟನೆ ರದ್ದುಪಡಿಸಿದ್ದು ಯೋಗ್ಯ ನಿರ್ಣಯವಲ್ಲ

By ಪೂಜ್ಯ ಕೋರಣೇಶ್ವರ ಸ್ವಾಮಿಗಳು June 25, 2026
ಇಂದು

ಚಿಕ್ಕಮಗಳೂರು: ಕನ್ನೇರಿ ಸ್ವಾಮಿಗೆ ಬಿಸಿ ಮುಟ್ಟಿಸಿದ ಬಾಣೂರು ಚನ್ನಪ್ಪ

By ಬಸವ ಮೀಡಿಯಾ June 27, 2026
ಸುದ್ದಿ

ಹೋರಾಟ ನಿಂತಿಲ್ಲ, ಜೂನ್ 28 ಬಸವ ಕಲ್ಯಾಣಕ್ಕೆ ಬನ್ನಿ: ಮೀನಾಕ್ಷಿ ಬಾಳಿ ಕರೆ

By ಬಸವ ಮೀಡಿಯಾ June 25, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital