Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
ಗ್ಯಾ ಲರಿ

ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ

Basava Media
Basava Media Published September 7, 2024
Share
List of Images 1/7
ilakal jatre (4)
ilakal jatre (3)
ilakal jatre (2)
ilakal jatre (7)
ilakal jatre (1)
sirigere padayatre
ilakal jatre (6)
SHARE

ಇಳಕಲ್ಲ ವಿಜಯಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಭಾಗವಾಗಿ ಪಲ್ಲಕ್ಕಿ ಮಹೋತ್ಸವವು ಈ ವರ್ಷ ಹೊಸ ದಾಖಲೆ ನಿರ್ಮಿಸಿದೆ.

ವಚನ ತಾಡೋಲೆಗಳ ಕಟ್ಟುಗಳು, ಬಸವಣ್ಣ ಹಾಗೂ ವಿಜಯ ಮಹಾಂತೇಶ ಸ್ವಾಮೀಜಿಯವರ ಭಾವಚಿತ್ರಗಳನ್ನು ಹೊತ್ತ ಪಲ್ಲಕ್ಕಿ ಮಹೋತ್ಸವವು 32 ಗಂಟೆಗಳ ಕಾಲ ಸಂಚರಿಸಿತು.

ಗುರುಮಹಾಂತಪ್ಪಗಳು ವಚನ ತಾಡೋಲೆ ಕಟ್ಟುಗಳನ್ನು ತಲೆಮೇಲೆ ಹೊತ್ತು ಕೊಂಡು ಬಂದು ಪಲ್ಲಕ್ಕಿಯಲ್ಲಿ ಕೂರಿಸಿದ ನಂತರ ಮಂಗಳವಾರ (ಸೆ.03) ಮಧ್ಯಾಹ್ನ 04 ಗಂಟೆಗೆ ಮಠದಿಂದ ಮೆರವಣಿಗೆ ಹೊರಟಿತು. ಮನೆ ಮನೆಗಳ ಮುಂದೆ ನಿಂತು ಭಕ್ತರಿಂದ ಕಾಯಿ, ಕರ್ಪುರ, ಹಾರ, ಕಾಣಿಕೆಗಳನ್ನು ಸ್ವೀಕರಿಸಿ ಬುಧವಾರ ಮಧ್ಯರಾತ್ರಿ 12ಗಂಟೆ ಸಮಯಕ್ಕೆ ಮಠಕ್ಕೆ ಮರಳಿತು. ಮಕ್ಕಳಿಗೆ ತೊಡಿಸುವ ಕುಂಚಿಗಿ ಅರ್ಪಿಸಿದರು.

Share This Article
Twitter Email Copy Link Print
Previous Article ಲಿಂಗಾಯತ ಧರ್ಮವನ್ನು ಜಟಿಲಗೊಳಿಸಿದ ಸಂಸ್ಕೃತ ಕೃತಿಗಳು
Next Article ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
ಶರಣ ಚರಿತ್ರೆ

ವೈದಿಕತೆ ಬಿಡದೆ ‘ನಾವು ಹಿಂದೂಗಳಲ್ಲ’ ಎನ್ನುವ ಲಿಂಗಾಯತರು (ಭಾಗ 5)

By ವಿನಯ್ ಶಿರಹಟ್ಟಿಮಠ September 16, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital