Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published September 9, 2024
Share
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
List of Images 1/6
1
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
2
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
3
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
1
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
2
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
1
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮುರುಘಾ ಮಠದ ಸಮಿತಿಯಲ್ಲಿ ವಚನ ದರ್ಶನದ ಮಲ್ಲೇಪುರಂ ವೆಂಕಟೇಶ್
Next Article ಗಂಗಾವತಿಯಲ್ಲಿ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ಹುಟ್ಟುಹಬ್ಬದ ಸಂಭ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಹೊಸಪೇಟೆಯಲ್ಲಿ ದಲಿತ ಜೋಡಿಯ ಸಂಭ್ರಮದ ವಚನ ಕಲ್ಯಾಣ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ September 1, 2026
ಶರಣ ಚರಿತ್ರೆ

ಲಿಂಗಾಯತರ ಸತ್ಯ ಇತಿಹಾಸ ಶೋಧಿಸಿ ಹುತಾತ್ಮರಾದ ಕಲಬುರ್ಗಿ

By ಎಂ. ಎ. ಅರುಣ್ August 30, 2026
ಕಾರ್ಯಕ್ರಮ

ಬಸವತತ್ವ ಬೆಳಗಿಸಿದ ಚನ್ನಬಸವಣ್ಣ ದಾಸೋಹ ಭವನ ಉದ್ಘಾಟನಾ ಸಮಾರಂಭ

By ಎಚ್.ಎಸ್. ಮಹಾದೇವಸ್ವಾಮಿ (ಎನ್‌ರಿಚ್) August 29, 2026
ಇಂದು

ಕಲಬುರ್ಗಿ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ 1,500 ವಿದ್ಯಾರ್ಥಿಗಳು ಭಾಗಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ September 4, 2026
ಸುದ್ದಿ

‘ಮನುವಾದದ ವಿರುದ್ಧ ಹೋರಾಟವೇ ವಚನ ಚಳವಳಿಯ ಪ್ರಮುಖ ಆಶಯವಾಗಿತ್ತು’

By ಕುಮಾರಣ್ಣ ಪಾಟೀಲ್ August 31, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital