Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
ಗ್ಯಾ ಲರಿ

ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು

ಬಸವ ಮೀಡಿಯಾ
ಬಸವ ಮೀಡಿಯಾ Published September 15, 2024
Share
List of Images 1/6
6
5
4
3
2
1
SHARE

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಚಾಲನೆ ನೀಡಿದರು.

2500 ಕಿ.ಮೀ. ಉದ್ದದ ಈ ವಿಶೇಷ ಮಾನವ ಸರಪಳಿಯನ್ನು ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ಮಾನವ ಸರಪಳಿ ನಿರ್ಮಿಸಿದರು, ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೇ ವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವ ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳೂ ನಡೆದವು.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯಕ್ರಮಕ್ಕಾಗಿ ಶ್ರಮಿಸಿದರು.

ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡುತ್ತಿದೆ. ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ.

Share This Article
Twitter Email Copy Link Print
Previous Article ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Next Article ರಾಯಚೂರಿನ ಕರಡಿಗುಡ್ಡ ಶಾಲೆಯಲ್ಲಿ ವಚನಗಳ ನಡೆ ಶಾಲೆಗಳ ಕಡೆ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಸವತತ್ವಕ್ಕೆ ದ್ರೋಹ: ಪಂಚಪೀಠಗಳ ಹೇಳಿಕೆಗೆ ಒಕ್ಕೂಟದ ಖಂಡನೆ

By ಬಸವ ಮೀಡಿಯಾ July 26, 2025
ಸುದ್ದಿ

ಕೂಡಲಸಂಗಮದಲ್ಲಿ ಅಡ್ಡಪಲ್ಲಕಿ ಉತ್ಸವ ಬೇಡ: ಕಾಶಪ್ಪನವರಿಗೆ ಒಕ್ಕೂಟದ ಎಚ್ಚರಿಕೆ

By ಬಸವ ಮೀಡಿಯಾ July 26, 2025
ಚಾವಡಿ

ಕೂಡಲಸಂಗಮದಲ್ಲಿ ಅಡ್ಡ ಪಲ್ಲಕ್ಕಿ ನಡೆಯಲು ಬಿಡುವುದಿಲ್ಲ: ಬಸವರಾಜ ಧನ್ನೂರ

By ಬಸವ ಮೀಡಿಯಾ July 29, 2025
ಸುದ್ದಿ

ಅಡ್ಡಪಲ್ಲಕ್ಕಿ: ನಿರ್ಣಯ ಬದಲಿಸಲು ಕಾಶಪ್ಪನವರ್ ಮೇಲೆ ಒತ್ತಡ

By ರವೀಂದ್ರ ಹೊನವಾಡ July 27, 2025
ಅರಿವು

ಲಿಂಗದೀಕ್ಷೆ ಪಡೆದ 80 ವಿದ್ಯಾರ್ಥಿನಿಯರು

By ಬಸವ ಮೀಡಿಯಾ July 24, 2025
Previous Next

You Might Also Like

ಗ್ಯಾ ಲರಿ

ಹಂಪಿಯಲ್ಲಿ ಸಂಭ್ರಮದಿಂದ ನಡೆದ ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ

ಹಂಪಿ ಲಿಂಗಾಯತ ಧರ್ಮ ಪುನರುತ್ಥಾನ ಕೇಂದ್ರ, ವಿಶ್ವವಿಖ್ಯಾತ ಹಂಪಿ ಕ್ಷೇತ್ರದ ನಾಗೇನಹಳ್ಳಿ ಧರ್ಮಗುಡ್ಡದಲ್ಲಿ, ವಿಶ್ವಗುರು ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ ರವಿವಾರ ಅರ್ಥಪೂರ್ಣವಾಗಿ ನಡೆಯಿತು.

0 Min Read
ಗ್ಯಾ ಲರಿ

ರಾಯಚೂರು ನಗರದಲ್ಲಿ ಅದ್ಧೂರಿಯಾಗಿ ನಡೆದ ಬಸವೋತ್ಸವ ಕಾರ್ಯಕ್ರಮ

ರಾಯಚೂರು ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಬಸವದಳದ ವತಿಯಿಂದ ಎರಡು ದಿನಗಳ ಬಸವ ಉತ್ಸವ-2025 ಯಶಸ್ವಿಯಾಗಿ ನಡೆಯಿತು. ಉತ್ಸವದಂಗವಾಗಿ ಬಸವೇಶ್ವರ ವೃತ್ತದಿಂದ, ಗಾಂಧಿವೃತ್ತದ ಮೂಲಕ ಗಂಜ್…

0 Min Read
ಗ್ಯಾ ಲರಿ

ಅಭಿಯಾನ: ಬಸವ ತತ್ವ ಬೆಳೆಸಲು ಸಮಾವೇಶದಲ್ಲಿ ಪಣತೊಟ್ಟ ಮಠಾಧೀಶರು

ಧಾರವಾಡ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಬಸವ ಸಂಸ್ಕೃತಿ ಅಭಿಯಾನದ ಮುನ್ನವಾಗಿ ಇಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಲಿಂಗಾಯತ ಮಠಾಧೀಶರ ಬೃಹತ್ ಸಮಾವೇಶ ನಡೆಯಿತು.

0 Min Read
ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ದಾವಣಗೆರೆ ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital