Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
ಗ್ಯಾ ಲರಿ

ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು

ಬಸವ ಮೀಡಿಯಾ
ಬಸವ ಮೀಡಿಯಾ Published September 15, 2024
Share
List of Images 1/6
6
5
4
3
2
1
SHARE

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಚಾಲನೆ ನೀಡಿದರು.

2500 ಕಿ.ಮೀ. ಉದ್ದದ ಈ ವಿಶೇಷ ಮಾನವ ಸರಪಳಿಯನ್ನು ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ಮಾನವ ಸರಪಳಿ ನಿರ್ಮಿಸಿದರು, ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೇ ವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವ ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳೂ ನಡೆದವು.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯಕ್ರಮಕ್ಕಾಗಿ ಶ್ರಮಿಸಿದರು.

ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡುತ್ತಿದೆ. ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ.

Share This Article
Twitter Email Copy Link Print
Previous Article ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Next Article ರಾಯಚೂರಿನ ಕರಡಿಗುಡ್ಡ ಶಾಲೆಯಲ್ಲಿ ವಚನಗಳ ನಡೆ ಶಾಲೆಗಳ ಕಡೆ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕನ್ನೇರಿ ಸ್ವಾಮಿ ವಿರುದ್ಧ ಪ್ರತಿಭಟನೆಗೆ ಬಸವ ಸಂಘಟನೆಗಳ ಕರೆ

By ಬಸವ ಮೀಡಿಯಾ January 29, 2026
ಗ್ಯಾ ಲರಿ

PHOTOS: ಬೆಂಗಳೂರಲ್ಲಿ ಬಸವಶಕ್ತಿಯ ರುಚಿ ನೋಡಿದ ಕನ್ನೇರಿ ಸ್ವಾಮಿ, iLYF

By ಬಸವ ಮೀಡಿಯಾ January 30, 2026
ವಚನ ದೀಪ

ಬೆಂಗಳೂರು ಮೇಳದಲ್ಲಿ ಕನ್ನೇರಿ ಸ್ವಾಮಿ: ಲಿಂಗಾಯತ ಸಮಾಜದಲ್ಲಿ ತೀವ್ರ ಆಕ್ರೋಶ

By ಬಸವ ಮೀಡಿಯಾ January 29, 2026
ಚಾವಡಿ

ಬಸವ ಶಕ್ತಿ: ಬೆಂಗಳೂರಲ್ಲಿ ಕನ್ನೇರಿ ಸ್ವಾಮಿ, iLYF ವಿರುದ್ಧ ಆಕ್ರೋಶ ಸ್ಫೋಟ

By ಬಸವ ಮೀಡಿಯಾ January 30, 2026
ಇದು ವೈರಲ್

ಧನಂಜಯ ಅವರ ಆಹಾರದ ಚಿಂತೆ ಬಿಟ್ಟು ಬಸವತತ್ವ ಪಾಲಿಸಿ: ಉಮಾಶ್ರೀ

By ಬಸವ ಮೀಡಿಯಾ January 31, 2026
Previous Next

You Might Also Like

ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
ಗ್ಯಾ ಲರಿ

ಬೀದರ್‌ನಲ್ಲಿ ವಚನ ವಿಜಯೊತ್ಸವ ಮೆರವಣಿಗೆ

ಬೀದರ: ವಚನ ವಿಜಯೋತ್ಸವದ ಮೂರನೇ ದಿನ ಮುಂಜಾನೆ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಗುರುವಚನ ಧರ್ಮಗ್ರಂಥದ ಭವ್ಯ ಮೆರವಣಿಗೆ ನಡೆಯಿತು. ಪಾಂಡೋಮಟ್ಟಿಯ ಪೂಜ್ಯ ಗುರುಬಸವ ಮಹಾಸ್ವಾಮಿಗಳು, ಹುಲಸೂರಿನ…

0 Min Read
ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital