Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಕನ್ನೇರಿ ಸ್ವಾಮಿ ಒಂದು ಕರೆ ಕೊಟ್ಟರೆ ರಾಜ್ಯದಲ್ಲಿ ದಂಗೆ: ಈಶ್ವರಪ್ಪ ಸವಾಲ್

By ಬಸವ ಮೀಡಿಯಾ October 25, 2025
ಚರ್ಚೆ

ಕನ್ನೇರಿ ಸ್ವಾಮಿ ಗರ್ವ ಭಂಗ: ಸುಪ್ರೀಂ ಕೋರ್ಟ್ ತರಾಟೆ, ಅರ್ಜಿ ವಜಾ

By ಬಸವ ಮೀಡಿಯಾ October 29, 2025
ಚರ್ಚೆ

ಎಂ ಬಿ ಪಾಟೀಲ್, ಲಿಂಗಾಯತ ಪೂಜ್ಯರನ್ನು ಅವಾಚ್ಯವಾಗಿ ನಿಂದಿಸಿದ ಯತ್ನಾಳ್

By ಬಸವ ಮೀಡಿಯಾ October 27, 2025
ಚರ್ಚೆ

ನಿಮಗಿಂತ ಎರಡು ಪಟ್ಟು ಜನ ಸೇರಿಸುತ್ತೇನೆ: ಯತ್ನಾಳಗೆ ಎಂ ಬಿ ಪಾಟೀಲ್ ಸವಾಲ್

By ಬಸವ ಮೀಡಿಯಾ October 28, 2025
ಇಂದು

ಕನ್ನೇರಿ ಸ್ವಾಮಿ ಧಾರವಾಡಕ್ಕೆ ಬಂದರೆ ಘೇರಾವ್: ಬಸವ ಸಂಘಟನೆಗಳ ಖಡಕ್ ಎಚ್ಚರಿಕೆ

By ಬಸವ ಮೀಡಿಯಾ October 31, 2025
Previous Next

You Might Also Like

ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಕಲಬುರ್ಗಿ

ಕಲಬುರ್ಗಿ ಸೆಪ್ಟೆಂಬರ್ 2 ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital