Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
ಗ್ಯಾ ಲರಿ

ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ

ಬಸವ ಮೀಡಿಯಾ
ಬಸವ ಮೀಡಿಯಾ Published October 4, 2024
Share
List of Images 1/8
basava kalyana hutatma dinacharane (9)
basava kalyana hutatma dinacharane (7)
basava kalyana hutatma dinacharane (6)
basava kalyana hutatma dinacharane (4)
basava kalyana hutatma dinacharane (5)
basava kalyana hutatma dinacharane (3)
basava kalyana hutatma dinacharane (2)
basava kalyana hutatma dinacharane (8)
SHARE

ಬಸವಕಲ್ಯಾಣ

ಶರಣ ವಿಜಯೋತ್ಸವ, ಹುತಾತ್ಮ ದಿನಾಚರಣೆ ಆರಂಭೋತ್ಸವ ನಿಮಿತ್ತ ಗುರವಾರ ಬಸವೇಶ್ವರ ದೇವಸ್ಥಾನದಿಂದ ಪರುಷಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ವಚನ ಗಾಯನ, ಶರಣ-ಶರಣೆಯರ ವಚನ ಓಡಪು, ಜೈ ಘೋಷಗಳು, ಛತ್ರ, ಚಾಮರ, ಡೊಳ್ಳು, ಸಮವಸ್ತ್ರ ಧರಿಸಿ ಶರಣೆಯರು ತಲೆಯ ಮೇಲೆ ಹೊತ್ತ ವಚನ ಸಾಹಿತ್ಯ ಕಟ್ಟುಗಳು ಮೆರವಣಿಗೆಗೆ ವಿಶಿಷ್ಟ ಮೆರಗು ಕೊಟ್ಟವು.

Share This Article
Twitter Email Copy Link Print
Previous Article ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
Next Article ಮುರುಘ ಮಠದಲ್ಲಿ ಇಂದಿನಿಂದ ಸಂಭ್ರಮದ ಶರಣ ಸಂಸ್ಕೃತಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಮೆಟ್ಟಿನಿಂದ ಹೊಡೆಯುವುದು ಶಾಖೆಯಲ್ಲಿ ಕಲಿಸುವ ಸಂಸ್ಕೃತಿಯೇ, ಕನ್ನೇರಿ ಶ್ರೀ?

By ಟಿ.ಆರ್‌. ಚಂದ್ರಶೇಖರ October 11, 2025
ಚರ್ಚೆ

ಹರಕು ಬಾಯಿ ಕನ್ನೇರಿ ಶ್ರೀ ಕ್ಷಮೆ ಕೇಳದಿದ್ದರೆ ಕೇಸ್ ದಾಖಲು

By ಪೂಜ್ಯ ಬಸವ ಪ್ರಭು ಸ್ವಾಮೀಜಿ October 11, 2025
ಚಾವಡಿ

ಮಾತಾಜಿಯವರಿಗೆ ಅವಮಾನ ಮಾಡಿದ ಭೀಮಣ್ಣ ಖಂಡ್ರೆಗೆ ಶರಣ ಸೇವಾ ರತ್ನ ಪ್ರಶಸ್ತಿ!

By ಶ್ರೀಶೈಲ ಜಿ ಮಸೂತೆ October 9, 2025
ಬಸವ ಸಂಸ್ಕೃತಿ ಅಭಿಯಾನ 2025

ಪಂಚ ನಿರ್ಣಯಗಳು: ಲಿಂಗಾಯತ ಉಪ ಪಂಗಡಗಳ ನಡುವೆ ವಿವಾಹಕ್ಕೆ ಒಕ್ಕೂಟದ ಕರೆ

By ಬಸವ ಮೀಡಿಯಾ October 6, 2025
ಸುದ್ದಿ

ವೀರಶೈವ ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ: ಖಂಡ್ರೆ

By ಬಸವ ಮೀಡಿಯಾ October 7, 2025
Previous Next

You Might Also Like

ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಕಲಬುರ್ಗಿ

ಕಲಬುರ್ಗಿ ಸೆಪ್ಟೆಂಬರ್ 2 ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಹಾವೇರಿ

ಹಾವೇರಿಸೆಪ್ಟೆಂಬರ್ 14ರಂದು ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಧಾರವಾಡ

ಧಾರವಾಡ ಸೆಪ್ಟೆಂಬರ್ 12 ನಡೆದ ಅಭಿಯಾನದ ದೃಶ್ಯಗಳು

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital