Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
Reading: PHOTO GALLERY: ಬಸವಕಲ್ಯಾಣದಲ್ಲಿ 23ನೇ ಕಲ್ಯಾಣ ಪರ್ವ ಕಾರ್ಯಕ್ರಮ ಶುರು
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
Have an existing account? Sign In
Follow US
Basava Media > Blog > ಗ್ಯಾ ಲರಿ > PHOTO GALLERY: ಬಸವಕಲ್ಯಾಣದಲ್ಲಿ 23ನೇ ಕಲ್ಯಾಣ ಪರ್ವ ಕಾರ್ಯಕ್ರಮ ಶುರು
ಗ್ಯಾ ಲರಿ

PHOTO GALLERY: ಬಸವಕಲ್ಯಾಣದಲ್ಲಿ 23ನೇ ಕಲ್ಯಾಣ ಪರ್ವ ಕಾರ್ಯಕ್ರಮ ಶುರು

ಬಸವ ಮೀಡಿಯಾ
ಬಸವ ಮೀಡಿಯಾ Published October 18, 2024
Share
List of Images 1/6
kalyana parva (1)
kalyana parva (2)
kalyana parva (3)
kalyana parva (4)
kalyana parva (5)
kalyana parva (6)
SHARE

ಬಸವ ಧರ್ಮ ಪೀಠ ಆಯೋಜಿಸಿರುವ 23ನೇ ಕಲ್ಯಾಣ ಪರ್ವ ಧಾರ್ಮಿಕ ಕಾರ್ಯಕ್ರಮ ಬಸವ ಮಹಾಮನೆಯಲ್ಲಿ ಶುರುವಾಗಿದೆ.

ಅಕ್ಟೋಬರ್ 18 ಧರ್ಮ ಚಿಂತನ ಗೋಷ್ಠಿ ಮತ್ತು ಮಹಿಳಾ ಗೋಷ್ಠಿ, 19ರಂದು 23ನೇ ಕಲ್ಯಾಣ ಪರ್ವ ಉದ್ಘಾಟನೆ, ಪೀಠಾರೋಹಣ ಸಮಾರಂಭ, 20ರಂದು ಬಸವಣ್ಣನ ಭಾವಚಿತ್ರ ಮತ್ತು ವಚನ ಸಾಹಿತ್ಯದ ಮೆರವಣಿಗೆ ನಡೆಯಲಿದೆ. ಸಮಾರಂಭದಲ್ಲಿ ಸಚಿವರು, ಶಾಸಕರು, ಚಿಂತಕರು, ಸಂಶೋಧಕರು, ಸ್ವಾಮೀಜಿ ಪಾಲ್ಗೊಳ್ಳುತ್ತಿದ್ದಾರೆ.

Share This Article
Twitter Email Copy Link Print
Previous Article ‘ದುಡಿದು ತಿನ್ನುವ ಕಾಯಕ, ಹಂಚಿ ಬದುಕುವ ದಾಸೋಹ, ಇದು ಶರಣರ ಪರಿಕಲ್ಪನೆ’
Next Article ಮೀಸಲಾತಿ: ಪಂಚಮಸಾಲಿ ಮುಖಂಡರ ಜೊತೆ ಮುಖ್ಯಮಂತ್ರಿಗಳ ಸಭೆ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಬೇಡ ಜಂಗಮ ಸಭೆಯಿಂದ ಹೊರನಡೆದ ವೀರಶೈವ ಜಂಗಮರು

By ರವೀಂದ್ರ ಹೊನವಾಡ June 16, 2025
ಬಸವ ಸಂಸ್ಕೃತಿ ಅಭಿಯಾನ 2025

ಅಭಿಯಾನಕ್ಕೆ ಸಿದ್ಧವಾಗಲು ಜೂನ್ 30 ಲಿಂಗಾಯತ ಮಠಾಧೀಶರ ಸಮಾವೇಶ

By ರವೀಂದ್ರ ಹೊನವಾಡ June 20, 2025
ಅರಿವು

ಸಾಣೇಹಳ್ಳಿ ಶ್ರೀಗಳಿಂದ ಸಾಂತ್ವನ, ರಂಭಾಪುರಿ ಶ್ರೀಗಳಿಂದ ಪಾದಸ್ಪರ್ಶ

By ಪಿ. ರುದ್ರಪ್ಪ ಕುರಕುಂದಿ June 16, 2025
ಚಾವಡಿ

ದಿವ್ಯಾಂಜಲಿ: ಭಾಲ್ಕಿ ಮಠದಲ್ಲಿ ಬೆಳೆದ ಅನಾಥ ಮಗು ಈಗ ‘ಮಹಾನಟಿ’ ಸ್ಪರ್ಧೆಯಲ್ಲಿ

By ರವೀಂದ್ರ ಹೊನವಾಡ June 17, 2025
ಇಂದು

ಅಭಿಯಾನ: ಧಾರವಾಡದಲ್ಲಿ ಬಸವ ಸಂಘಟನೆಗಳ ಪೂರ್ವಭಾವಿ ಸಭೆ

By ಕುಮಾರಣ್ಣ ಪಾಟೀಲ್ June 18, 2025
Previous Next

You Might Also Like

ಗ್ಯಾ ಲರಿ

ಅಪ್ಪಟ ಶರಣ ಸಂಸ್ಕೃತಿಯ ಪದ್ದತಿಯಲ್ಲಿ ನಡೆದ ಕಲ್ಯಾಣ ಮಹೋತ್ಸವ

ಸಿಂಧನೂರು ವೀರಭದ್ರಪ್ಪ, ಶಾರದಮ್ಮ ಅವರ ಪುತ್ರ ಅಷ್ಟಾವರಣ ಸಂಪನ್ನ ಅಂದಾನಗೌಡ ಮತ್ತು ಅಷ್ಟಾವರಣ ಸಂಪನ್ನೆ ಸವಿತಾ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ ನಡೆಯಿತು.

0 Min Read
ಗ್ಯಾ ಲರಿ

ದಲಾಯಿಲಾಮಾ ಜನ್ಮದಿನದ ಆಚರಣೆಯಲ್ಲಿ ಸರ್ವ ಧರ್ಮಗಳ ಸಂವಾದ

ಮುಂಡಗೋಡ ಬೌದ್ಧಧರ್ಮದ ಪರಮಗುರು ಪೂಜ್ಯ 14ನೇ ದಲಾಯಿಲಾಮಾ ಅವರ 90ನೇ ಜನ್ಮದಿನದ ಪ್ರಯುಕ್ತ ಸರ್ವ ಧರ್ಮಗಳ ಸಂವಾದ ಮುಂಡಗೋಡಿನ ಟಿಬೆಟಿಯನ್ ಲಾಮಾ ಕ್ಯಾಂಪಿನ ಡ್ರೇಪುಂಗ್ ಗೋಮಂಗ್ ಮೋನಸ್ಟ್ರೀಯಲ್ಲಿ…

0 Min Read
ಗ್ಯಾ ಲರಿ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗುರು ಬಸವ ಮಂಟಪದ ಸಂಭ್ರಮದ ಉದ್ಘಾಟನೆ

ಬೆಂಗಳೂರು ರಾಷ್ಟ್ರೀಯ ಬಸವದಳದಿಂದ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರು ಬಸವ ಮಂಟಪದ ಉದ್ಘಾಟನೆ ರವಿವಾರ ನೆರವೇರಿತು.

0 Min Read
ಗ್ಯಾ ಲರಿ

‘ಮುರುಘಾ ಮಠದಲ್ಲಿ ಕಂದಾಚಾರಕ್ಕೆ ಸೆಡ್ಡು ಹೊಡೆಯುವ ಸಾಮೂಹಿಕ ಕಲ್ಯಾಣ’

ಚಿತ್ರದುರ್ಗ ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ೩೫ನೇ ವರ್ಷದ ಆರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ೨೬ ಜೋಡಿಗಳ ವಿವಾಹ ನೆರವೇರಿತು. ಕಾರ್ಯಕ್ರಮದ ಸಮ್ಮಖ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital