Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ
ಗ್ಯಾ ಲರಿ

ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published October 23, 2024
Share
List of Images 1/8
gauri (1)
gauri (2)
gauri (3)
gauri (4)
gauri (5)
gauri (6)
gauri (7)
gauri (8)
SHARE

ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ನಡೆದಿರುವ ವಿರುದ್ಧ ‘ಗೌರಿ ಬಳಗ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆ ವತಿಯಿಂದ ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆದವು.

ರಾಯಚೂರು, ಶಿವಮೊಗ್ಗ, ಧಾರವಾಡ, ಅಂಕೋಲಾ, ಶೃಂಗೇರಿ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ ನೀಡಿ ಒತ್ತಾಯಿಸಲಾಯಿತು.

ಆರೋಪಿಗಳಿಗೆ ಸನ್ಮಾನ ಮಾಡುವುದು ಹತ್ಯೆಯನ್ನು ಪ್ರಚೋದಿಸುತ್ತದೆ. ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಗೌರಿ ಹತ್ಯೆ ಆರೋಪಿಗಳಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ

Share This Article
Twitter Email Copy Link Print
Previous Article ಪ್ರಭಾವಿ ಲಿಂಗಾಯತರ ಕೊರಳಲ್ಲಿ ಲಿಂಗ ಇಲ್ಲ: ಸಿದ್ದೇಶ್ವರ ಶಿವಾಚಾರ್ಯ ಶ್ರೀ
Next Article ಕಿತ್ತೂರು ವಿಜಯೋತ್ಸವ: ಸಂಸತ್​ ಆವರಣದಲ್ಲಿ ರಾಣಿ ಚೆನ್ನಮ್ಮನ ಜಯಂತಿ ಆಚರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಲಿಂಗಾಯತ ಗಾಣಿಗರು 2ಎ ಮೀಸಲಾತಿಗೆ ಅರ್ಹರು: ಮಹತ್ವದ ಹೈಕೋರ್ಟ್ ತೀರ್ಪು

By ಬಸವ ಮೀಡಿಯಾ February 20, 2026
ಅರಿವು

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

By ಬಸವ ಮೀಡಿಯಾ February 19, 2026
ಸುದ್ದಿ

ಕನ್ನೇರಿ ಸ್ವಾಮಿ ಪ್ರವೇಶ ನಿಷೇಧಿಸಲು ಬಳ್ಳಾರಿ ಜಿಲ್ಲಾಧಿಕಾರಿಗೆ ಆಗ್ರಹ

By ಬಸವ ಮೀಡಿಯಾ February 20, 2026
ಸುದ್ದಿ

ವಚನಗಳಿಗೆ ಕಾನೂನಿನ ಬಲ ನೀಡಲು ಸರ್ಕಾರದ ಚಿಂತನೆ: ಎಚ್.ಕೆ. ಪಾಟೀಲ

By ಬಸವ ಮೀಡಿಯಾ February 22, 2026
ಚರ್ಚೆ

ಚುನಾವಣೆ ಬಂದಾಗ ಮಾತ್ರ ರಾಜಕಾರಣಿಗಳು ಲಿಂಗಾಯತರು: ಬಸವಂತಪ್ಪ ತೋಟದ

By ಸುಜಾತಾ ಆರ್. ಎಂ.ಶೆಟ್ಟರ February 21, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital