ಧಾರವಾಡ
ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಬಸವ ಸಂಸ್ಕೃತಿ ಅಭಿಯಾನದ ಮುನ್ನವಾಗಿ ಇಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಲಿಂಗಾಯತ ಮಠಾಧೀಶರ ಬೃಹತ್ ಸಮಾವೇಶ ನಡೆಯಿತು.
ಧಾರವಾಡ
ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಬಸವ ಸಂಸ್ಕೃತಿ ಅಭಿಯಾನದ ಮುನ್ನವಾಗಿ ಇಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಲಿಂಗಾಯತ ಮಠಾಧೀಶರ ಬೃಹತ್ ಸಮಾವೇಶ ನಡೆಯಿತು.