2025ರ ಬಸವ ಜಯಂತಿ ಸಂಭ್ರಮಕ್ಕೆ ಚಾಲನೆ ನೀಡಿದ ಬೃಹತ್ ಬೈಕ್ ರ್ಯಾಲಿ

ಬೆಳಗಾವಿ ಮಹಾ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ರವಿವಾರದಿಂದ ಆರಂಭಗೊಂಡಿದ್ದು, ಬೆಳಗಾವಿಯಲ್ಲಿ ಬೃಹತ್ ಬೈಕ್ ರ್ಯಾಲಿಯನ್ನು ನಡೆಸಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯೋತ್ಸವ ಇಂದಿನಿಂದ ಬೆಳಗಾವಿಯಲ್ಲಿ ಆರಂಭಗೊಂಡಿದೆ. ಇಂದು ಬೆಳಗಾವಿಯ ಬಸವ ವೃತ್ತದ ಉದ್ಯಾನದಲ್ಲಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಮೂರ್ತಿಗೆ ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಮತ್ತು ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮಿಜೀಗಳ ಸಾನಿಧ್ಯದಲ್ಲಿ ಮಹಾಪೌರರಾದ ಮಂಗೇಶ್ ಪವಾರ್, ಉಪಮಹಾಪೌರರಾದ ವಾಣಿ ಜೋಷಿ, ಸಂಸದರಾದ ಜಗದೀಶ್ ಶೆಟ್ಟರ್, ಉತ್ತರ ಶಾಸಕರಾದ ಅಭಯ್ ಪಾಟೀಲ್, ಕೆ.ಎಲ್.ಇ ಯ … Continue reading 2025ರ ಬಸವ ಜಯಂತಿ ಸಂಭ್ರಮಕ್ಕೆ ಚಾಲನೆ ನೀಡಿದ ಬೃಹತ್ ಬೈಕ್ ರ್ಯಾಲಿ