ವೈದಿಕ ಧರ್ಮ ವಿರೋಧಿಸುವ ಅಲ್ಲಮ ಪ್ರಭುಗಳ 20 ವಚನಗಳು
ಪುರಾಣವೆಂಬುದು ಪುಂಡರ ಗೋಷ್ಠಿ; ಮೀಯದೆ ಮೀನು? ಮೀಯದೆ ಮೊಸಳೆ? ನಾ ದೇವನಲ್ಲದೆ ನೀ ದೇವನೆ ದಾವಣಗೆರೆ ವಚನ ದರ್ಶನದ ನಂತರ ಬಸವಾದಿ ಶರಣರನ್ನು ಹಿಂದುತ್ವದ ಮಡಿಲಿಗೆ ಸೇರಿಸಲು ಮತ್ತೊಂದು ಪ್ರಯತ್ನ ನಡೆದಿದೆ. ಈಚೆಗೆ ಪ್ರಕಟವಾದ ‘ಬಸವ ಶೈವದಲ್ಲಿ ಹಿಂದುತ್ವ’ ಪುಸ್ತಕ ಹಿಂದೂ ಧರ್ಮಕ್ಕೆ ಪೂರಕವಾದಂತೆ ಕಾಣಿಸುವ ಕೆಲವು ವಚನಗಳನ್ನು ಸಂಗ್ರಹಿಸಿ ವಿಶ್ಲೇಷಿಸಿದೆ. ಸಂಘ ಪರಿವಾರ ಬಬಲೇಶ್ವರದಲ್ಲಿ ನಡೆಸಿದ ಕನ್ನೇರಿ ಸ್ವಾಮಿ ಪರ ಸಮಾವೇಶದಲ್ಲಿ ಈ ಪುಸ್ತಕ ಮತ್ತೆ ಬಿಡುಗಡೆಯಾಯಿತು. ಇದಕ್ಕೆ ಪ್ರತಿಯಾಗಿ ಬಸವ ತತ್ವ ಚಿಂತಕ ವಿಶ್ವೇಶ್ವರಯ್ಯ … Continue reading ವೈದಿಕ ಧರ್ಮ ವಿರೋಧಿಸುವ ಅಲ್ಲಮ ಪ್ರಭುಗಳ 20 ವಚನಗಳು
Copy and paste this URL into your WordPress site to embed
Copy and paste this code into your site to embed