Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಳಗಾವಿಯಲ್ಲಿ ಸದ್ಯದಲ್ಲೇ ಬರಲಿದೆ ಐಕ್ಯ ಮಂಟಪ ಮಾದರಿ ಶ್ರದ್ಧಾಂಜಲಿ ವಾಹನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಳಗಾವಿಯಲ್ಲಿ ಸದ್ಯದಲ್ಲೇ ಬರಲಿದೆ ಐಕ್ಯ ಮಂಟಪ ಮಾದರಿ ಶ್ರದ್ಧಾಂಜಲಿ ವಾಹನ
ಗ್ಯಾ ಲರಿ

ಬೆಳಗಾವಿಯಲ್ಲಿ ಸದ್ಯದಲ್ಲೇ ಬರಲಿದೆ ಐಕ್ಯ ಮಂಟಪ ಮಾದರಿ ಶ್ರದ್ಧಾಂಜಲಿ ವಾಹನ

ರವೀಂದ್ರ ಹೊನವಾಡ
ರವೀಂದ್ರ ಹೊನವಾಡ Published October 16, 2024
Share
List of Images 1/7
belagavi shraddanjali vahana (1)
belagavi shraddanjali vahana (2)
belagavi shraddanjali vahana (3)
belagavi shraddanjali vahana (4)
belagavi shraddanjali vahana (5)
belagavi shraddanjali vahana (6)
belagavi shraddanjali vahana (7)
SHARE

ಬೆಳಗಾವಿ

ನಗರದ ಬಸವ ಸಂಘಟನೆಗಳಿಂದ ಸದ್ಯದಲ್ಲೇ ಎಲ್ಲಾ ಸಮುದಾಯಗಳ ಬಳಕೆಗಾಗಿ ಐಕ್ಯ ಮಂಟಪ ಮಾದರಿ ಶ್ರದ್ಧಾಂಜಲಿ ವಾಹನ ಬರಲಿದೆ.

ಈ ಪ್ರಯತ್ನದ ಮೊದಲ ಹೆಜ್ಜೆಯಾಗಿ ನೂತನ ವಾಹನದ ಚಾಸಿಸ್ ನ ಪೂಜಾ ಕಾರ್ಯಕ್ರಮವು ವಿಶ್ವಗುರು ಬಸವ ಮಂಟಪದಲ್ಲಿ ಸೋಮವಾರ ನೆರವೇರಿತು. ಯಾರಾದರೂ ಲಿಂಗೈಕ್ಯರಾದಾಗ ಅವರನ್ನು ಮನೆಯಿಂದ ಮಸಣಕ್ಕೆ ಸಾಗಿಸಲು ಅನುಕೂಲವಾಗುವ ಈ ವಾಹನ, ಬೆಳಗಾವಿ ಬಸವ ಕಾಯಕಜೀವಿಗಳ ಸಂಘ ಮತ್ತು ರಾಷ್ಟ್ರೀಯ ಬಸವದಳದ ಸಂಯುಕ್ತ ಸೇವಾ ಕಾಣಿಕೆ ಆಗಿದೆ.

ಐಷರ್ ಕಂಪನಿಯ ವಾಹನದ ಚಾಸಿಸ್ ಇದಾಗಿದ್ದು, 14 ಲಕ್ಷ ರೂಪಾಯಿ ವೆಚ್ಚ ತಗುಲಿದೆ. ಬಸವ ಕಾಯಕ ಜೀವಿಗಳ ಸಂಘಟನೆಯ ನಿರ್ದೇಶಕರು, ರಾಷ್ಟ್ರೀಯ ಬಸವದಳದ ಪದಾಧಿಕಾರಿಗಳು ಮತ್ತು ಸಮಾಜದ ಕೆಲವರಿಂದ ಇದಕ್ಕಾಗಿ ಕಾಣಿಕೆ ಪಡೆಯಲಾಗಿದೆ.

ವಿನೂತನ ಮಾದರಿಯಲ್ಲಿ ವಾಹನದ ಕವಚ ಕಟ್ಟಿಸುವ ಯೋಜನೆ ಹೊಂದಲಾಗಿದೆ. ಬಸವಣ್ಣನವರ ಐಕ್ಯಮಂಟಪ ಪರಿಕಲ್ಪನೆಯ ಉದ್ಧೇಶ ಇಟ್ಟುಕೊಂಡಿದ್ದೇವೆ. ಇದಕ್ಕೆ ಇನ್ನು 8 ರಿಂದ 10 ಲಕ್ಷ ರುಪಾಯಿ ಖರ್ಚು ಬರಬಹುದು, ಅದಕ್ಕೆಂದೇ ದಾಸೋಹಿಗಳು ಯಾರಾದರು ಮುಂದೆ ಬಂದಾರು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಕೆ. ಶರಣಪ್ರಸಾದ ಅವರು ಹೇಳುತ್ತಾರೆ.

Share This Article
Twitter Email Copy Link Print
Previous Article ಜಾತಿ ಗಣತಿಗೆ ವಿರೋಧವಿಲ್ಲ, ಆದರೆ ಹೊಸದಾಗಿ ಮಾಡಲಿ: ಬಸವಜಯ ಮೃತ್ಯುಂಜಯ ಶ್ರೀ
Next Article ಬೆಳಗಾವಿಯಲ್ಲಿ ಸದ್ಯದಲ್ಲೇ ಬರಲಿದೆ ಐಕ್ಯ ಮಂಟಪ ಮಾದರಿ ಶ್ರದ್ಧಾಂಜಲಿ ವಾಹನ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಸಿಂಗಾಪುರ ಕನ್ನಡ ಸಂಘದಲ್ಲಿ ‘ವಚನಾಂಜಲಿ’ ಕಾರ್ಯಕ್ರಮ

By ಬಸವ ಮೀಡಿಯಾ July 30, 2026
ಚರ್ಚೆ

ಬಸವ ಶಕ್ತಿ: ಲಿಂಗಾಯತ ನಾಯಕತ್ವ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ

By ಬಸವ ಮೀಡಿಯಾ July 28, 2026
ಕಾರ್ಯಕ್ರಮ

ರಾಯಚೂರು ನಗರದಲ್ಲಿ ಅದ್ಧೂರಿಯಾಗಿ ನಡೆದ 3ನೇ ಬಸವ ಉತ್ಸವ

By ಮಹಾರುದ್ರ ಡಾಕುಳಗೆ July 28, 2026
ಕಾರ್ಯಕ್ರಮ

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು: ಕೋರಣೇಶ್ವರ ಸ್ವಾಮೀಜಿ

By ಬಸವ ಮೀಡಿಯಾ July 31, 2026
ಚಾವಡಿ

ರಾಮಜನ್ಮಭೂಮಿ ಟ್ರಸ್ಟಿನಲ್ಲಿ ಲಿಂಗಾಯತ ಮಠಾಧೀಶರಿಗೆ ಸ್ಥಳವಿಲ್ಲ

By ವಿನಯ ಶಿರಹಟ್ಟಿಮಠ July 29, 2026
Previous Next

You Might Also Like

ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಇಂದು ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital