Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಬೀದರಿನಲ್ಲಿ ಭವ್ಯ ವಚನ ಮೆರವಣಿಗೆ, 770 ಶರಣೆಯರಿಂದ ಸಮೂಹ ಗಾಯನ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೀದರಿನಲ್ಲಿ ಭವ್ಯ ವಚನ ಮೆರವಣಿಗೆ, 770 ಶರಣೆಯರಿಂದ ಸಮೂಹ ಗಾಯನ
ಗ್ಯಾ ಲರಿ

ಬೀದರಿನಲ್ಲಿ ಭವ್ಯ ವಚನ ಮೆರವಣಿಗೆ, 770 ಶರಣೆಯರಿಂದ ಸಮೂಹ ಗಾಯನ

ಬಸವ ಮೀಡಿಯಾ
ಬಸವ ಮೀಡಿಯಾ Published April 16, 2025
Share
ಫೈಲ್ ಫೋಟೋ
ಸಾಂದರ್ಭಿಕ ಚಿತ್ರ
List of Images 1/6
bidar vachana meravanige samuha gayana (5)
bidar vachana meravanige samuha gayana (4)
bidar vachana meravanige samuha gayana (3)
bidar vachana meravanige samuha gayana (6)
bidar vachana meravanige samuha gayana (2)
ಫೈಲ್ ಫೋಟೋ
bidar vachana meravanige samuha gayana (1)
ಸಾಂದರ್ಭಿಕ ಚಿತ್ರ
SHARE

ಬೀದರ

ಲಿಂಗಾಯತ ಮಹಾ ಮಠದ ವತಿಯಿಂದ ಬಸವಕಲ್ಯಾಣ ತಾಲ್ಲೂಕಿನ ಗೋರ್ಟಾ(ಬಿ) ಗ್ರಾಮದಲ್ಲಿ ವಚನ ವಿಜಯೋತ್ಸವ ಹಾಗೂ ಅಕ್ಕಮಹಾದೇವಿ ಜಯಂತಿ ನಿಮಿತ್ತ ಭಾನುವಾರ ಗುರು ವಚನ ಗ್ರಂಥದ ಭವ್ಯ ಮೆರವಣಿಗೆ ನಡೆಯಿತು.

ಒಂದೇ ತೆರನಾದ ಸೀರೆ ಧರಿಸಿದ್ದ ನೀಲಮ್ಮನ ಬಳಗದ 770 ಸಹೋದರಿಯರು ಏಕಕಾಲಕ್ಕೆ ಸಾಮೂಹಿಕವಾಗಿ ಅಕ್ಕನ ಯೋಗಾಂಗ ತ್ರಿವಿಧಿಯನ್ನು ಭಕ್ತಿ, ಶದ್ಧೆಯಿಂದ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದರು.

Share This Article
Twitter Email Copy Link Print
Previous Article ನಾಗನೂರು ರುದ್ರಾಕ್ಷಿ ಮಠದಲ್ಲಿ ವಿದ್ಯಾರ್ಥಿಗಳಿಗೆ ಶರಣ ಸಂಸ್ಕೃತಿ ಸಂಸ್ಕಾರ
Next Article ನಾಗನೂರು ರುದ್ರಾಕ್ಷಿ ಮಠದಲ್ಲಿ ವಿದ್ಯಾರ್ಥಿಗಳಿಗೆ ಶರಣ ಸಂಸ್ಕೃತಿ ಸಂಸ್ಕಾರ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಸಂಘರ್ಷದ ದಿನಗಳು 1: ಬಸವ ವಿರೋಧಿಗಳ ‘ಬಸವಾದಿ ಶರಣರ ಹಿಂದೂ ಸಮಾವೇಶ’

By ಟಿ.ಆರ್‌. ಚಂದ್ರಶೇಖರ November 21, 2025
ಚಾವಡಿ

ಆತ್ಮಪ್ರಜ್ಞೆ ಇದ್ದರೆ ಮುರುಘಾ ಶರಣರು ಮತ್ತೆ ಪೀಠಕ್ಕೆ ಬರಬಾರದು: ಗೊರುಚ

By ಗೊ.ರು. ಚನ್ನಬಸಪ್ಪ November 23, 2025
ಇಂದು

ಕಡುಬಡತನದಲ್ಲಿ ಬೆಳೆದು ಮತ್ತೊಬ್ಬರಿಗೆ ಸ್ಫೂರ್ತಿಯಾದ ಮಹಾಂತೇಶ್‌ ಬೀಳಗಿ

By ಬಸವ ಮೀಡಿಯಾ November 26, 2025
ಅರಿವು

ನಿಜಾಚರಣೆ: ಕೊಪ್ಪಳದಲ್ಲಿ ಕಲಹಾಳ ಕುಟುಂಬದ ವಚನ ಕಲ್ಯಾಣ ಮಹೋತ್ಸವ

By ಯಮನೂರಪ್ಪ ಹಳ್ಳೇರ ಯಲಬುರ್ಗಾ November 20, 2025
ಚಾವಡಿ

ಸಂಘರ್ಷದ ದಿನಗಳು 2: ಕನ್ನೇರಿ ಸ್ವಾಮಿಯ ಜೊತೆ ಸೋಮಣ್ಣ ಸಂಧಾನ ವಿಫಲ

By ಬಸವ ಮೀಡಿಯಾ November 24, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital