Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಚಾಮರಾಜನಗರ: ದೀರ್ಘ ಹೋರಾಟದ ನಂತರ ಬಂದ ಬಸವಣ್ಣನವರ ಪುತ್ಥಳಿ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಚಾಮರಾಜನಗರ: ದೀರ್ಘ ಹೋರಾಟದ ನಂತರ ಬಂದ ಬಸವಣ್ಣನವರ ಪುತ್ಥಳಿ
ಗ್ಯಾ ಲರಿ

ಚಾಮರಾಜನಗರ: ದೀರ್ಘ ಹೋರಾಟದ ನಂತರ ಬಂದ ಬಸವಣ್ಣನವರ ಪುತ್ಥಳಿ

ಮೂಡ್ಲುಪುರ ನಂದೀಶ್
ಮೂಡ್ಲುಪುರ ನಂದೀಶ್ Published October 1, 2024
Share
List of Images 1/8
chamarajanagara basava puttali (7)
0-1
chamarajanagara basava puttali (6)
chamarajanagara basava puttali (5)
chamarajanagara basava puttali (2)
chamarajanagara basava puttali (3)
chamarajanagara basava puttali (4)
chamarajanagara basava puttali (1)
SHARE

2011ರಲ್ಲಿದ್ದ ಬಿಜೆಪಿ ಸರಕಾರದ ಅಬಕಾರಿ ಸಚಿವ ರೇಣುಕಾಚಾರ್ಯ ಚಾಮರಾಜನಗರದ ಜಿಲ್ಲಾಡಳಿತದ ಕಚೇರಿಯ ಮುಂದೆ ಬಸವಣ್ಣನವರ ಪುತ್ತಳಿ ನಿರ್ಮಿಸಲು ಗುದ್ದಲಿ ಪೂಜೆ ನಡೆಸಿದರು.

2024 ಸೆಪ್ಟೆಂಬರ್ 20 ಸಂಜೆ 6.30ಕ್ಕೆ, 13 ವರ್ಷಗಳ ವಿಳಂಬದ ನಂತರ, ಬಸವಣ್ಣನವರ ಪುತ್ತಳಿ ತನಗೆ ಗೊತ್ತು ಮಾಡಿದ್ದ ಸ್ಥಳದ ಬಳಿ ಬಂದಿಳಿಯಿತು.

ಪುತ್ಥಳಿಯ ಸ್ಥಾಪನೆಯಲ್ಲಿ ಆದ ವಿಳಂಬ ಮತ್ತು ಅದನ್ನು ನನಸಾಗಿಸಲು ತಾವು ನಡೆಸಿದ ಹೋರಾಟವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಹಂಚಿಕೊಂಡಿದ್ದಾರೆ.

Share This Article
Twitter Email Copy Link Print
By ಮೂಡ್ಲುಪುರ ನಂದೀಶ್
ಚಾಮರಾಜನಗರ ಜಿಲ್ಲಾ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ
Previous Article ಶ್ರೀಶೈಲದಲ್ಲಿ ರಾಷ್ಟ್ರೀಯ ಬಸವ ದಳದಿಂದ ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ
Next Article ಲಿಂಗಾಯತರು ವೈದಿಕಧರ್ಮದ ದಾಸರಾಗಿದ್ದಾರೆ: ಪಾಂಡೋಮಟ್ಟಿ ಶ್ರೀ
Leave a comment

Leave a Reply Cancel reply

Your email address will not be published. Required fields are marked *

Most Read

ಕಾರ್ಯಕ್ರಮ

‘ಸ್ವಾಮಿಯಾದವರಿಗೆ ಪೂರ್ವಾಶ್ರಮದ ಸಂಬಂಧ ವಾಂತಿ ಮಾಡಿದ್ದನ್ನು ನೆಕ್ಕಿದಂತೆ’

By ವೀರೇಶ ಶಾನುಭೋಗರ, ಅಣ್ಣಿಗೇರಿ September 9, 2026
ಅರಿವು

ನಿಜಾಚರಣೆ: ನಂಜನಗೂಡಿನಲ್ಲಿ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

By ಬಸವ ಮೀಡಿಯಾ September 8, 2026
ಸುದ್ದಿ

ಬಸವಣ್ಣ, ಅಂಬೇಡ್ಕರ್ ನಿಂದನೆ: ಆರೋಪಿ ವೇದಮೂರ್ತಿ ಬಂಧನ

By ಬಸವ ಮೀಡಿಯಾ September 7, 2026
ಅರಿವು

ನಿಜಾಚರಣೆ: ಇಂಗ್ಲೆಂಡ್ ನಗರದಲ್ಲಿ ಅಪ್ಪಟ ಬಸವತತ್ವದ ಗುರುಪ್ರವೇಶ

By ಬಸವ ಮೀಡಿಯಾ September 5, 2026
ಸ್ಪಾಟ್‌ಲೈಟ್

ಹರಿದು ಬಂದ ಭದ್ರಾ ನೀರು; ಬಾಗಿನ ಅರ್ಪಿಸಿದ ಪಂಡಿತರಾಧ್ಯ ಸ್ವಾಮೀಜಿ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ September 10, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital