ನಾಡಿನ ಜನರ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ: ಕನ್ನೇರಿ ಸ್ವಾಮಿಗೆ ಎಚ್ಚರಿಕೆ

ಚಿಕ್ಕಮಗಳೂರು ಲಿಂಗಾಯತ ಮಠಾಧೀಶರ ಒಕ್ಕೂಟದ ಶ್ರೀಗಳ ಬಗ್ಗೆ ಅವಮಾನಕರ, ಮಾನಹಾನಿಕರವಾಗಿ ಮಾತನಾಡಿರುವ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಮತ್ತು ಬಸವಪರ ಸಂಘಟನೆಗಳು ಎಚ್ಚರಿಸಿವೆ. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಚ್. ಗಂಗಾಧರಪ್ಪ ಮಾತಾಡುತ್ತ, ಶ್ರೀಗಳ ಹೇಳಿಕೆಯಿಂದ ಲಿಂಗಾಯತ ಮಠಾಧೀಶರು ಮತ್ತು ವಿರಕ್ತ ಮಠಾಧಿಪತಿಗಳಿಗೆ ಅವಮಾನವಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಘಟನೆಯಿಂದ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು … Continue reading ನಾಡಿನ ಜನರ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ: ಕನ್ನೇರಿ ಸ್ವಾಮಿಗೆ ಎಚ್ಚರಿಕೆ