ದೆಹಲಿಯ ನೂತನ ಸಂಸತ್ ಭವನದಲ್ಲಿ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ
ನವದೆಹಲಿ ಇಂದು ನವದೆಹಲಿಯ ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಭಕ್ತಿ ಭಂಡಾರಿ, ಕ್ರಾಂತಿಯೋಗಿ ಬಸವೇಶ್ವರರ 894ನೇ ಜಯಂತಿಯನ್ನು ಆಚರಿಸಲಾಯಿತು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಾನತೆಯ ಸಂದೇಶ ಸಾರಿ, ಕಾಯಕ ಸಿದ್ಧಾಂತ ಬೋಧಿಸಿ ದುಡಿಯುವ ಜನರ ಸಮಾಜ ನಿರ್ಮಿಸಲು ಶ್ರಮಿಸಿದರು. ಅಲ್ಲದೇ, ಇಂದಿನ ಪ್ರಜಾಪ್ರಭುತ್ವದ ಹಲವು ತತ್ವಗಳಿಗೆ ತಕ್ಕ ಭೂಮಿಕೆಯನ್ನು 12ನೇ ಶತಮಾನದಲ್ಲೇ ನಿರ್ಮಿಸಿದ್ದರು ಎನ್ನುವುದನ್ನು ನಾವೆಲ್ಲರೂ ಸ್ಮರಿಸಲೇಬೇಕು, ಎಂದು ಕಾರ್ಯಕ್ರಮವನ್ನು ಆಯೋಜಿಸಿದ್ದ ಕೇಂದ್ರ ಸಚಿವ ಸೋಮಣ್ಣ ಮಾಧ್ಯಮಗಳಿಗೆ … Continue reading ದೆಹಲಿಯ ನೂತನ ಸಂಸತ್ ಭವನದಲ್ಲಿ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ
Copy and paste this URL into your WordPress site to embed
Copy and paste this code into your site to embed