Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
ಗ್ಯಾ ಲರಿ

ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published September 5, 2024
Share
List of Images 1/8
gauri lankesh (1)
gauri lankesh (2)
gauri lankesh (3)
gauri lankesh (4)
gauri lankesh (5)
SHARE

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

Share This Article
Twitter Email Copy Link Print
Previous Article ಗೌರಿ ನಮನ: ಬೆಂಗಳೂರಿನಲ್ಲಿ ದಿಟ್ಟ ಪತ್ರಕರ್ತೆಯನ್ನು ನೆನೆದ ಒಡನಾಡಿಗಳು
Next Article ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಶರಣ ಚರಿತ್ರೆ

ಬಸವಣ್ಣ, ಸಿದ್ಧರಾಮ, ಪಂಡಿತಾರಾಧ್ಯ

By ಪ್ರೊ ಎಂ ಎಂ ಕಲಬುರ್ಗಿ August 17, 2026
ಸ್ಪಾಟ್‌ಲೈಟ್

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
ಚರ್ಚೆ

‘ಮೌಡ್ಯತೆಯಿಂದ ಹುತ್ತಕ್ಕೆ ಹಾಕುವ ಹಾಲನ್ನು ಬಡ ಮಕ್ಕಳಿಗೆ ಉಣಿಸಿ’

By ಬಸವ ಮೀಡಿಯಾ August 19, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital