Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
ಗ್ಯಾ ಲರಿ

ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published September 5, 2024
Share
List of Images 1/8
gauri lankesh (1)
gauri lankesh (2)
gauri lankesh (3)
gauri lankesh (4)
gauri lankesh (5)
SHARE

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

Share This Article
Twitter Email Copy Link Print
Previous Article ಗೌರಿ ನಮನ: ಬೆಂಗಳೂರಿನಲ್ಲಿ ದಿಟ್ಟ ಪತ್ರಕರ್ತೆಯನ್ನು ನೆನೆದ ಒಡನಾಡಿಗಳು
Next Article ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

By ಬಸವ ಮೀಡಿಯಾ March 22, 2026
ಚಾವಡಿ

ಬಸವ ನಿಂದನೆ ಮಾಡುವ ಅವಿವೇಕಿಗಳ ಹಿಂದೆ ದೊಡ್ಡ ಕುತಂತ್ರಿಗಳಿದ್ದಾರೆ

By ಡಾ. ಮೀನಾಕ್ಷಿ ಬಾಳಿ March 19, 2026
ಚರ್ಚೆ

‘JLM ಮಲಗಿಲ್ಲ, ಕನ್ನೇರಿ ಸ್ವಾಮಿ ವಿರುದ್ಧ ಬರುವ ದಿನಗಳಲ್ಲಿ ಕ್ರಮ’

By ಎಸ್. ಎಂ. ಜಾಮದಾರ್ March 22, 2026
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

By ಬಸವ ಮೀಡಿಯಾ March 21, 2026
ಶರಣ ಚರಿತ್ರೆ

ಲಿಂಗಾಯತ ಸ್ವತಂತ್ರ ಧರ್ಮ: ಒಂದು ಶತಮಾನದ ಹೋರಾಟದ ಸಂಕ್ಷಿಪ್ತ ಇತಿಹಾಸ

By ಕಿರಣ್ ಬೆಲ್ಲದ March 22, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
ಗ್ಯಾ ಲರಿ

‘ಭವ್ಯ ಭಾರತದ ಬಸವಣ್ಣ’ ಪ್ರವಚನದ ಉದ್ಘಾಟನಾ ಸಮಾರಂಭ

ಬೀದರ್ ನಗರದ ಬಸವಕೇಂದ್ರದ ಬೆಳ್ಳಿ ಮಹೋತ್ಸವ ನಿಮಿತ್ತ ಭಾನುವಾರ ಸಂಜೆ ಪೂಜ್ಯ ನಿಜಗುಣಾನಂದ ಸ್ವಾಮಿಜಿ ‘ಭವ್ಯ ಭಾರತದ ಬಸವಣ್ಣ’ ವಿಷಯದ ಕುರಿತು ನೀಡಲಿರುವ ಪ್ರವಚನದ ಉದ್ಘಾಟನಾ ಸಮಾರಂಭ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital