Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
ಗ್ಯಾ ಲರಿ

ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published September 5, 2024
Share
List of Images 1/8
gauri lankesh (1)
gauri lankesh (2)
gauri lankesh (3)
gauri lankesh (4)
gauri lankesh (5)
SHARE

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

Share This Article
Twitter Email Copy Link Print
Previous Article ಗೌರಿ ನಮನ: ಬೆಂಗಳೂರಿನಲ್ಲಿ ದಿಟ್ಟ ಪತ್ರಕರ್ತೆಯನ್ನು ನೆನೆದ ಒಡನಾಡಿಗಳು
Next Article ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

‘ಪ್ರಾರ್ಥನಾ ಗೀತೆ ಹಾಡಿರುವುದರ ವಿರುದ್ಧ ಕೇಸ್ ದಾಖಲಿಸುತ್ತೇವೆ’

By ರವೀಂದ್ರ ಕೋಳಕೂರ May 20, 2026
ಚರ್ಚೆ

ವಚನ ತಿರುಚುವ ದುಷ್ಟಶಕ್ತಿಗಳನ್ನು ತಡೆಯಲು ಜಾಗೃತಿ ಸಮಾವೇಶದಲ್ಲಿ ಕರೆ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ May 16, 2026
ಚರ್ಚೆ

ಸರಕಾರವೇ ಬಸವಾದಿ ಶರಣರ ಹೆಸರಿನ ದುರ್ಬಳಕೆ ತಡೆಯಲಿ: ಜ್ಞಾನಪ್ರಕಾಶ ಸ್ವಾಮೀಜಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ May 16, 2026
ಸುದ್ದಿ

ಬಸವ ಮೂರ್ತಿ ಮುಂದೆ ಆರೆಸ್ಸೆಸ್ ಗೀತೆ ಹಾಡಲು ಒಪ್ಪಿಗೆ ಕೊಟ್ಟಿರಲಿಲ್ಲ: ಸಿದ್ಧರಾಮೇಶ್ವರ ಸ್ವಾಮೀಜಿ

By ಬಸವ ಮೀಡಿಯಾ May 19, 2026
ಚರ್ಚೆ

ವಿಡಿಯೋಗಳಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ May 16, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital