Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
ಗ್ಯಾ ಲರಿ

ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published September 5, 2024
Share
List of Images 1/8
gauri lankesh (1)
gauri lankesh (2)
gauri lankesh (3)
gauri lankesh (4)
gauri lankesh (5)
SHARE

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

Share This Article
Twitter Email Copy Link Print
Previous Article ಗೌರಿ ನಮನ: ಬೆಂಗಳೂರಿನಲ್ಲಿ ದಿಟ್ಟ ಪತ್ರಕರ್ತೆಯನ್ನು ನೆನೆದ ಒಡನಾಡಿಗಳು
Next Article ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಸ್ಪಾಟ್‌ಲೈಟ್

ಐತಿಹಾಸಿಕ ಸತ್ಯ: ಅವೈದಿಕ ಲಿಂಗಾಯತ ಧರ್ಮ ಸ್ಥಾಪಿಸಿದ ಕ್ರಾಂತಿಪುರುಷ ಬಸವಣ್ಣ

By ಡಾ. ಎನ್.ಜಿ ಮಹಾದೇವಪ್ಪ July 23, 2026
ಚಾವಡಿ

ಬಸವ ವಿರೋಧಿಗಳನ್ನು ಓಲೈಸಲು ಸ್ವಂತ ಬುದ್ದಿ ಕಳೆದುಕೊಂಡ ಜಗದೀಶ ಶೆಟ್ಟರ್

By ಕೆ. ಬಸವರಾಜ, ಗಂಗಾವತಿ July 18, 2026
ಚಾವಡಿ

ಲಿಂಗಾಯತ ಧರ್ಮ: ಜಗದೀಶ ಶೆಟ್ಟರ್ ಚರ್ಚೆಗೆ ಬರಲಿ

By ಶ್ರೀಕಾಂತ ಸ್ವಾಮಿ July 19, 2026
ಚಾವಡಿ

ರಾಜಕೀಯ ಪ್ರಜ್ಞೆ: ಹೊಸಪೇಟೆಯಿಂದ ಬಸವ ಶಕ್ತಿ ಶಿಬಿರಗಳು ಶುರು

By ಬಸವ ಮೀಡಿಯಾ July 20, 2026
ಸುದ್ದಿ

ಫ್ರೌಡದೇವರಾಯರ ಆಳ್ವಿಕೆ ವಚನ ಸಾಹಿತ್ಯ ಉತ್ತುಂಗಕ್ಕೇರಿದ ಕಾಲ: ಶರಣಬಸವ ದೇವರು

By ಕೆ. ಬಸವರಾಜ, ಗಂಗಾವತಿ ರವಿ ಶಂಕರ್ ಕೆ. ವಿ, ಬಳ್ಳಾರಿ July 22, 2026
Previous Next

You Might Also Like

ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
ಗ್ಯಾ ಲರಿ

ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ

ಸವದತ್ತಿ: ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನ ಮಲ್ಲೂರು ಗ್ರಾಮದ ಅನುಭವ ಮಂಟಪದಲ್ಲಿ ಇತ್ತೀಚಿಗೆ ಮೂರು ದಿನದ ಅವಿರಳ ಜ್ಞಾನಿ ಚನ್ನಬಸವಣ್ಣ ಶರಣರ “ಕರಣ ಹಸಿಗೆ” ಆಧಾರಿತ ತಾತ್ವಿಕ…

0 Min Read
ಗ್ಯಾ ಲರಿ

ನಿಜಾಚರಣೆ: ಬಸವರಾಜ, ಸಂಗೀತ ಅವರ ಕಲ್ಯಾಣ ಮಹೋತ್ಸವ

ಯಣ್ಣಿವಡಿಗೇರಿಯ ಲಲಿತಾ ಮತ್ತು ಮಲ್ಲಿಕಾರ್ಜುನ ಗುಡಿಮನಿ ಅವರ ಪುತ್ರ ಜಿ. ಬಸವರಾಜ ಮತ್ತು ಸಂಗೀತ ಅವರ ಕಲ್ಯಾಣ ಮಹೋತ್ಸವವು ಜುಲೈ 8ರಂದು ವಿಜಯಪುರದ ಬಸವನಬಾಗೇವಾಡಿಯಲ್ಲಿ ಬಸವತತ್ವದ ಪ್ರಕಾರ…

0 Min Read
ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital