Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ
ಗ್ಯಾ ಲರಿ

ಬೆಂಗಳೂರಿನಲ್ಲಿ ಗೌರಿ ಲಂಕೇಶ್ ನಮನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published September 5, 2024
Share
List of Images 1/8
gauri lankesh (1)
gauri lankesh (2)
gauri lankesh (3)
gauri lankesh (4)
gauri lankesh (5)
SHARE

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಗುರುವಾರ ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

Share This Article
Twitter Email Copy Link Print
Previous Article ಗೌರಿ ನಮನ: ಬೆಂಗಳೂರಿನಲ್ಲಿ ದಿಟ್ಟ ಪತ್ರಕರ್ತೆಯನ್ನು ನೆನೆದ ಒಡನಾಡಿಗಳು
Next Article ಏಳು ವರ್ಷ ಕಳೆದರೂ ವೇಗ ಪಡೆದುಕೊಳ್ಳದ ಗೌರಿ ಹತ್ಯೆ ಪ್ರಕರಣದ ವಿಚಾರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಿಸಲು ಒಕ್ಕೂಟದ ಕರೆ

By ಶ್ರೀಧರ ಗೌಡರ, ಕೂಡಲಸಂಗಮ November 11, 2025
ಕಾರ್ಯಕ್ರಮ

ನೆನಹು: ಮನೆ ಮನದಲ್ಲಿ ಬಸವತತ್ವ ಬಿತ್ತಿದ ವೀರಭದ್ರಪ್ಪ ಕುರಕುಂದ

By ಬಸವಲಿಂಗಪ್ಪ ಬಾದರ್ಲಿ, ಸಿಂಧನೂರು November 10, 2025
ಚರ್ಚೆ

ಚರ್ಚೆ: ಕನ್ನೇರಿ ಸ್ವಾಮಿ ಪರವಾಗಿ ನಿಂತಿರುವ ನಾಯಕರಿಗೆ ಪಾಠ ಕಲಿಸಬೇಕು

By ವಿಶ್ವೇಶ್ವರಯ್ಯ ಬಿ. ಎಂ. November 10, 2025
ಚರ್ಚೆ

ತಪ್ಪಿಲ್ಲದಿದ್ದರೆ ಎದೆಯ ಮೇಲೆ ಕಾಲಿಟ್ಟು ಮುಂದೆ ಸಾಗುತ್ತೇವೆ: ಶಿವಾನಂದ ಶ್ರೀ

By ರವೀಂದ್ರ ಹೊನವಾಡ November 12, 2025
ಚಾವಡಿ

ಬಾಲಯೇಸು ಜಾತ್ರೆಯಲ್ಲಿ ಕೊರಣೇಶ್ವರ ಸ್ವಾಮೀಜಿಗೆ ಪ್ರಶಸ್ತಿ ಪ್ರದಾನ

By ಬಸವ ಮೀಡಿಯಾ November 13, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital