Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಬಸವಾಭಿಮಾನಿಗಳೇ, ಅನುಭವ ಮಂಟಪದ ಸಂರಕ್ಷಣೆಗೆ ತುರ್ತಾಗಿ ಮುಂದೆ ಬನ್ನಿ

By ಬಸವ ಮೀಡಿಯಾ July 16, 2026
ಅರಿವು

ನಿಜಾಚರಣೆ: ಚಿತ್ರದುರ್ಗದಲ್ಲಿ ಹಸುಗೂಸಿಗೆ ಲಿಂಗಧಾರಣೆ, ಧರ್ಮ ಸಂಸ್ಕಾರ

By ಬಸವ ಮೀಡಿಯಾ July 15, 2026
ಸುದ್ದಿ

ಎಷ್ಟೇ ಹೋರಾಟ ನಡೆಸಿದರೂ ಲಿಂಗಾಯತ ಧರ್ಮ ಅಸಾಧ್ಯ: ಜಗದೀಶ ಶೆಟ್ಟರ್

By ಬಸವ ಮೀಡಿಯಾ July 15, 2026
ಅರಿವು

ನಂಜನಗೂಡಿನಲ್ಲಿ ನಿಜಾಚರಣೆ ನಾಮಕರಣ ಕಾರ್ಯಕ್ರಮ

By ಬಸವ ಮೀಡಿಯಾ July 13, 2026
ಚಾವಡಿ

ಬಸವ ವಿರೋಧಿಗಳನ್ನು ಓಲೈಸಲು ಸ್ವಂತ ಬುದ್ದಿ ಕಳೆದುಕೊಂಡ ಜಗದೀಶ ಶೆಟ್ಟರ್

By ಕೆ. ಬಸವರಾಜ, ಗಂಗಾವತಿ July 18, 2026
Previous Next

You Might Also Like

ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
ಗ್ಯಾ ಲರಿ

ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ

ಸವದತ್ತಿ: ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನ ಮಲ್ಲೂರು ಗ್ರಾಮದ ಅನುಭವ ಮಂಟಪದಲ್ಲಿ ಇತ್ತೀಚಿಗೆ ಮೂರು ದಿನದ ಅವಿರಳ ಜ್ಞಾನಿ ಚನ್ನಬಸವಣ್ಣ ಶರಣರ “ಕರಣ ಹಸಿಗೆ” ಆಧಾರಿತ ತಾತ್ವಿಕ…

0 Min Read
ಗ್ಯಾ ಲರಿ

ನಿಜಾಚರಣೆ: ಬಸವರಾಜ, ಸಂಗೀತ ಅವರ ಕಲ್ಯಾಣ ಮಹೋತ್ಸವ

ಯಣ್ಣಿವಡಿಗೇರಿಯ ಲಲಿತಾ ಮತ್ತು ಮಲ್ಲಿಕಾರ್ಜುನ ಗುಡಿಮನಿ ಅವರ ಪುತ್ರ ಜಿ. ಬಸವರಾಜ ಮತ್ತು ಸಂಗೀತ ಅವರ ಕಲ್ಯಾಣ ಮಹೋತ್ಸವವು ಜುಲೈ 8ರಂದು ವಿಜಯಪುರದ ಬಸವನಬಾಗೇವಾಡಿಯಲ್ಲಿ ಬಸವತತ್ವದ ಪ್ರಕಾರ…

0 Min Read
ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital