Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

‘ದಸರಾ ದರ್ಭಾರದಲ್ಲಿ ಬಸವಣ್ಣನವರಿಗೆ ಅವಮಾನವಾದರೆ ಉಗ್ರ ಹೋರಾಟ’

By ಬಸವ ಮೀಡಿಯಾ September 17, 2025
ಬಸವ ಸಂಸ್ಕೃತಿ ಅಭಿಯಾನ 2025

ಅಭಿಯಾನದಿಂದ ರೋಗ ಪರಿಹಾರ: ಬಿದರಿಗೆ ಸಾಣೇಹಳ್ಳಿ ಶ್ರೀಗಳ ತಿರುಗೇಟು

By ಡಿ.ಪಿ. ನಿವೇದಿತಾ September 12, 2025
ಬಸವ ಸಂಸ್ಕೃತಿ ಅಭಿಯಾನ 2025

ಜೋಳ ಮುತ್ತಾಗಿಸಿದ ಬಸವಣ್ಣ: ಇಮ್ಮಡಿ ಸಿದ್ಧರಾಮ ಶ್ರೀ

By ಡಿ.ಪಿ. ನಿವೇದಿತಾ September 12, 2025
ಬಸವ ಸಂಸ್ಕೃತಿ ಅಭಿಯಾನ 2025

ಶರಣ ತತ್ವದಿಂದ ವ್ಯಸನಮುಕ್ತ ಸಮಾಜ: ಡಾ. ಎಚ್. ಎಸ್. ಅನುಪಮಾ

By ಡಿ.ಪಿ. ನಿವೇದಿತಾ September 12, 2025
ಬಸವ ಸಂಸ್ಕೃತಿ ಅಭಿಯಾನ 2025

ಧಾರವಾಡದಲ್ಲಿ ಬಸವ ಸಂಸ್ಕೃತಿ ಅಭಿಯಾನ

By ಬಸವ ಮೀಡಿಯಾ September 12, 2025
Previous Next

You Might Also Like

ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಹಾವೇರಿ

ಹಾವೇರಿಸೆಪ್ಟೆಂಬರ್ 14ರಂದು ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಧಾರವಾಡ

ಧಾರವಾಡ ಸೆಪ್ಟೆಂಬರ್ 12 ನಡೆದ ಅಭಿಯಾನದ ದೃಶ್ಯಗಳು

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಬಾಗಲಕೋಟೆ

ಬಾಗಲಕೋಟೆ ಸೆಪ್ಟೆಂಬರ್ 10 ಜಿಲ್ಲೆಯಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಕೊಪ್ಪಳ

ಕೊಪ್ಪಳ ಸೆಪ್ಟೆಂಬರ್ 9 ಕೊಪ್ಪಳ ಜಿಲ್ಲೆಯಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital