Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೂಡಲಸಂಗಮದಲ್ಲಿ ಪ್ರವಾಸೋದ್ಯಮ ಬೆಳೆಸಲು ಕಾಶಪ್ಪನವರ ಮುಂದೆ ಬರಲಿ

By ಎಸ್ಕೆ ಕೊನೆಸಾಗರ August 26, 2026
ಇಂದು

ಲಿಂಗಾಯತರ ಸತ್ಯ ಇತಿಹಾಸ ಶೋಧಿಸಿ ಹುತಾತ್ಮರಾದ ಕಲಬುರ್ಗಿ

By ಎಂ. ಎ. ಅರುಣ್ August 30, 2026
ಶರಣ ಚರಿತ್ರೆ

ಲಿಂಗಾಯತರು, ವೀರಶೈವರು: ನಿಜ ಇತಿಹಾಸ

By ಪ್ರೊ ಎಂ ಎಂ ಕಲಬುರ್ಗಿ August 26, 2026
ಸುದ್ದಿ

ಬಸವಣ್ಣನವರ ವಚನಗಳನ್ನು ಸುಟ್ಟು ಹಾಕಿದ್ದು ಏಕೆ: ಸತೀಶ ಜಾರಕಿಹೊಳಿ

By sufy August 28, 2026
ಕಾರ್ಯಕ್ರಮ

‘ಶರಣರಿಗೆ ಬೆವರೇ ಭಗವಂತನ ಅಭಿಷೇಕ, ಕಾಯಕವೇ ಕೈಲಾಸವಾಗಿತ್ತು’

By ಮೈ.ನಾ. ಲೋಕೇಶ, ಮೈಸೂರು August 27, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital