Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಅನುಭವ ಮಂಟಪ ವಿಡಿಯೋ ಡಿಲೀಟ್ ಮಾಡಿದ ವೀಣಾ ಬನ್ನಂಜೆ

By ಬಸವ ಮೀಡಿಯಾ June 27, 2025
ಇಂದು

ಅಭಿಯಾನ: ಬಸವ ತತ್ವ ಬೆಳೆಸಲು ಸಮಾವೇಶದಲ್ಲಿ ಪಣತೊಟ್ಟ ಮಠಾಧೀಶರು

By ಡಿ.ಪಿ. ನಿವೇದಿತಾ July 1, 2025
ಅರಿವು

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

By ಶಿವಪ್ರಸಾದ ಕರ್ಜಗಿ June 26, 2025
ಬಸವ ಸಂಸ್ಕೃತಿ ಅಭಿಯಾನ 2025

ಬಸವ ಸಂಸ್ಕೃತಿ ಅಭಿಯಾನದ ಸುಶ್ರಾವ್ಯ ಗೀತೆಗಳು ಸದ್ಯದಲ್ಲೇ ಬಿಡುಗಡೆ

By ರವೀಂದ್ರ ಹೊನವಾಡ June 28, 2025
ಕಾರ್ಯಕ್ರಮ

ಬಸವತತ್ವದ ಬಗ್ಗೆ ಜಾಗೃತಿ ಮೂಡುತ್ತಿರುವುದು ಸಂತೋಷದ ವಿಷಯ: ಸಿದ್ಧಗಂಗಾ ಶ್ರೀ

By ರವೀಂದ್ರ ಹೊನವಾಡ June 30, 2025
Previous Next

You Might Also Like

ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ದಾವಣಗೆರೆ ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.…

0 Min Read
ಗ್ಯಾ ಲರಿ

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶರಣೆ ಶರಣಮ್ಮ ಶರಣ…

0 Min Read
ಗ್ಯಾ ಲರಿ

ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶ

ಭದ್ರಾವತಿ ಪಟ್ಟಣದ ಬಸವ ಮಂಟಪದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

0 Min Read
ಗ್ಯಾ ಲರಿ

ದಿವ್ಯಾಂಜಲಿ: ಭಾಲ್ಕಿ ಮಠದಲ್ಲಿ ಬೆಳೆದ ಅನಾಥ ಮಗು ಈಗ ‘ಮಹಾನಟಿ’ ಸ್ಪರ್ಧೆಯಲ್ಲಿ

ಬೆಂಗಳೂರು ಉದಯೋನ್ಮಖ ನಟಿಯರನ್ನು ಸ್ಪರ್ಧಾತ್ಮಕವಾಗಿ ಗುರುತಿಸುವ ಜೀ ಕನ್ನಡ ವಾಹಿನಿಯ ‘ಮಹಾನಟಿ ರಿಯಾಲಿಟಿ ಶೋ’ ಕಾರ್ಯಕ್ರಮದ ಎರಡನೇ ಆವೃತ್ತಿಗೆ ಭಾಲ್ಕಿ ಮಠದಲ್ಲಿ ಬೆಳೆದಿರುವ ದಿವ್ಯಾಂಜಲಿ ಆಯ್ಕೆಯಾಗಿದ್ದಾಳೆ. ರವಿವಾರ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital