Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹೊಸ ಸಂಭ್ರಮ ಸೃಷ್ಟಿಸಿದ ‘ಬಸವ ಚಿನ್ನಿದಿ’ ನಾಮಕಾರಣ

ವೀರಣ್ಣ ಕಲ್ಮನಿ
ವೀರಣ್ಣ ಕಲ್ಮನಿ Published September 24, 2024
Share
List of Images 1/8
nijacharane hagaribommanahalli (1)
nijacharane hagaribommanahalli (2)
nijacharane hagaribommanahalli (3)
nijacharane hagaribommanahalli (4)
nijacharane hagaribommanahalli (5)
nijacharane hagaribommanahalli (6)
nijacharane hagaribommanahalli (7)
nijacharane hagaribommanahalli (8)
SHARE

ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿಯ ಪ್ರಸಿದ್ದ ಚಾರ್ಟರ್ಡ್ ಅಕೌಂಟೆಂಟ್, ಶರಣ ಸರ್ಪಭೂಷಣ ಎಂ.ಎಸ್. ಮತ್ತು ಶರಣೆ ಅನಿತಾ ದಂಪತಿಗಳ ಮಗಳ ನಾಮಕಾರಣ ಕಾರ್ಯಕ್ರಮ ರವಿವಾರ ವಚನ ಧರ್ಮದ ಪ್ರಕಾರ ನೇರವೇರಿತು.

ಮೊದಲಿಗೆ ದಂಪತಿ ಮಗುವಿನ ಇಷ್ಟಲಿಂಗ ಪೂಜೆ ಮಾಡಿದರು. ನಂತರ ಹೆಣ್ಣು ಮಗುವಿಗೆ ‘ಬಸವ ಚಿನ್ನಿದಿ’ ಎಂದು ನಾಮಕರಣ ಮಾಡಲಾಯಿತು. ಬಂದವರೆಲ್ಲರು ತಾಯಿ, ಮಗುವಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಶುಭಹಾರೈಸಿದರು.

ಲಿಂಗಾಯತ ಧರ್ಮ ಸಂಸ್ಥಾಪಕ, ಗುರು ಬಸವಣ್ಣನವರ ಭಾವಚಿತ್ರ ಮತ್ತು ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮ ಹೊಸ ಸಂಭ್ರಮವನ್ನು ಸೃಷ್ಟಿಮಾಡಿತು, ಜೊತೆಗೆ ಸರಳ ಆಚರಣೆಗಳ ದಾರಿಯನ್ನು ತೋರಿಸಿತು ಎಂಬ ಅಭಿಪ್ರಾಯ ಕಾರ್ಯಕ್ರಮಕ್ಕೆ ಬಂದವರಿಂದ ಕೇಳಿಬಂತು.

ಅನುಭಾವ ನೀಡಿದ ಬಾಚಿಗೊಂಡನಹಳ್ಳಿ ತೋಂಟದಾರ್ಯ ಶಾಖಾ ಮಠದ ಶ್ರೀ ಶಿವಮಹಾಂತ ಸ್ವಾಮೀಜಿ ಲಿಂಗಾಯತ ಧರ್ಮದ ವಿಶಿಷ್ಟ ಹಾಗೂ ಸರಳ ಆಚರಣೆಗಳು ಆರ್ಥಿಕವಾಗಿ ಯಾರಿಗೂ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಎನ್.ಆರ್. ಪುರದ ಶ್ರೀ ಬಸವಯೋಗಿ ಪ್ರಭುಗಳು ನಾಮಕರಣ ಕಾರ್ಯವನ್ನು ವಚನ ಆಧಾರಿತವಾಗಿ ಎಲ್ಲರಿಗೂ ಅರ್ಥವಾಗುವಂತೆ ನಡೆಸಿಕೊಟ್ಟರು.

Share This Article
Twitter Email Copy Link Print
Previous Article ಮುರುಘಾ ಮಠದಿಂದ ಜಯದೇವ ಕಪ್ ಕ್ರಿಕೆಟ್ ಟೂರ್ನಮೆಂಟ್
Next Article ಹೊಸಪೇಟೆಯಲ್ಲಿ ಗಮನ ಸೆಳೆದ ನಿಜಾಚರಣೆಯ ನಾಮಕರಣ ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬೆಂಗಳೂರಲ್ಲಿ ಬಸವ ಜಯಂತಿಗೆ ಸಾವಿರಾರು ಜನ ಸೇರಿಸಲು ಸಂಘಟನೆಗಳ ಸಭೆ

By ರವೀಂದ್ರ ಹೊನವಾಡ February 8, 2026
ಅರಿವು

ಪಟಾಕಿ ಖರ್ಚಿನಲ್ಲಿ ವಚನ ಕಂಠಪಾಠ ಸ್ಪರ್ಧೆ ಶುರು ಮಾಡಿದ ಸಿದ್ಧಲಿಂಗ ಸ್ವಾಮೀಜಿ

By ರವೀಂದ್ರ ಹೊನವಾಡ February 7, 2026
ಅರಿವು

ನಿಜಾಚರಣೆ: ಮೈಸೂರಿನಲ್ಲಿ ಮೌಢ್ಯಾಚರಣೆ ತಿರಸ್ಕರಿಸಿದ ಅಂತಿಮ ಸಂಸ್ಕಾರ

By ಬಸವ ಮೀಡಿಯಾ February 8, 2026
ಸುದ್ದಿ

ಬಸವತತ್ವ: ಮೂಲಾ ನಕ್ಷತ್ರದಲ್ಲಿ ನಡೆಯುವ ಕೊಟ್ಟೂರು ಗುರುಬಸವೇಶ್ವರ ಜಾತ್ರೆ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ February 11, 2026
ಚಾವಡಿ

ನಾನು ವಿವಾದಿತ iLYF ಬಿಟ್ಟಿದ್ದು ಯಾಕೆ?

By ಎಂ.ಲೋಕೇಶ್ (ಬಿಂದು) February 9, 2026
Previous Next

You Might Also Like

ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
ಗ್ಯಾ ಲರಿ

ಬೀದರ್‌ನಲ್ಲಿ ವಚನ ವಿಜಯೊತ್ಸವ ಮೆರವಣಿಗೆ

ಬೀದರ: ವಚನ ವಿಜಯೋತ್ಸವದ ಮೂರನೇ ದಿನ ಮುಂಜಾನೆ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಗುರುವಚನ ಧರ್ಮಗ್ರಂಥದ ಭವ್ಯ ಮೆರವಣಿಗೆ ನಡೆಯಿತು. ಪಾಂಡೋಮಟ್ಟಿಯ ಪೂಜ್ಯ ಗುರುಬಸವ ಮಹಾಸ್ವಾಮಿಗಳು, ಹುಲಸೂರಿನ…

0 Min Read
ಗ್ಯಾ ಲರಿ

PHOTOS: ಬೆಂಗಳೂರಲ್ಲಿ ಬಸವಶಕ್ತಿಯ ರುಚಿ ನೋಡಿದ ಕನ್ನೇರಿ ಸ್ವಾಮಿ, iLYF

ಬೆಂಗಳೂರು ಕನ್ನೇರಿ ಸ್ವಾಮಿ ಮತ್ತು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF)ವಿರುದ್ಧ ಬಸವ ಸಂಘಟನೆಗಳ ಆಕ್ರೋಶ ಇಂದು ಮಧ್ಯಾಹ್ನ ಸ್ಪೋಟವಾಯಿತು. ನಗರದ ಅರಮನೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital