Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
ಗ್ಯಾ ಲರಿ

ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ

ಬಸವ ಮೀಡಿಯಾ
ಬಸವ ಮೀಡಿಯಾ Published October 4, 2024
Share
List of Images 1/8
basava kalyana hutatma dinacharane (9)
basava kalyana hutatma dinacharane (7)
basava kalyana hutatma dinacharane (6)
basava kalyana hutatma dinacharane (4)
basava kalyana hutatma dinacharane (5)
basava kalyana hutatma dinacharane (3)
basava kalyana hutatma dinacharane (2)
basava kalyana hutatma dinacharane (8)
SHARE

ಬಸವಕಲ್ಯಾಣ

ಶರಣ ವಿಜಯೋತ್ಸವ, ಹುತಾತ್ಮ ದಿನಾಚರಣೆ ಆರಂಭೋತ್ಸವ ನಿಮಿತ್ತ ಗುರವಾರ ಬಸವೇಶ್ವರ ದೇವಸ್ಥಾನದಿಂದ ಪರುಷಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ವಚನ ಗಾಯನ, ಶರಣ-ಶರಣೆಯರ ವಚನ ಓಡಪು, ಜೈ ಘೋಷಗಳು, ಛತ್ರ, ಚಾಮರ, ಡೊಳ್ಳು, ಸಮವಸ್ತ್ರ ಧರಿಸಿ ಶರಣೆಯರು ತಲೆಯ ಮೇಲೆ ಹೊತ್ತ ವಚನ ಸಾಹಿತ್ಯ ಕಟ್ಟುಗಳು ಮೆರವಣಿಗೆಗೆ ವಿಶಿಷ್ಟ ಮೆರಗು ಕೊಟ್ಟವು.

Share This Article
Twitter Email Copy Link Print
Previous Article ಹುತಾತ್ಮ ದಿನಾಚರಣೆ: ಬಸವಕಲ್ಯಾಣದಲ್ಲಿ ಪರುಷ ಕಟ್ಟೆಯವರೆಗೆ ವಚನ ಸಾಹಿತ್ಯದ ಮೆರವಣಿಗೆ
Next Article ಮುರುಘ ಮಠದಲ್ಲಿ ಇಂದಿನಿಂದ ಸಂಭ್ರಮದ ಶರಣ ಸಂಸ್ಕೃತಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಶರಣ ಚರಿತ್ರೆ

ಪಂಚಾಚಾರ್ಯರು ಯಾರು?

By ಪ್ರೊ ಎಂ ಎಂ ಕಲಬುರ್ಗಿ August 15, 2026
ಇಂದು

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

‘ಅನುಭವ ಮಂಟಪ ಕಟ್ಟಡ ಮುಗಿದ ಬಳಿಕ ಮುಂದೇನು ಎಂಬ ಪ್ರಶ್ನೆ ಕಾಡಬೇಕು’

By ಸಿ.ಎಂ. ಬೂದಿಹಾಳ August 15, 2026
ಚರ್ಚೆ

‘ಮೌಡ್ಯತೆಯಿಂದ ಹುತ್ತಕ್ಕೆ ಹಾಕುವ ಹಾಲನ್ನು ಬಡ ಮಕ್ಕಳಿಗೆ ಉಣಿಸಿ’

By ಬಸವ ಮೀಡಿಯಾ August 19, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital