Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
ಗ್ಯಾ ಲರಿ

ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ

Basava Media
Basava Media Published September 7, 2024
Share
List of Images 1/7
ilakal jatre (4)
ilakal jatre (3)
ilakal jatre (2)
ilakal jatre (7)
ilakal jatre (1)
sirigere padayatre
ilakal jatre (6)
SHARE

ಇಳಕಲ್ಲ ವಿಜಯಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಭಾಗವಾಗಿ ಪಲ್ಲಕ್ಕಿ ಮಹೋತ್ಸವವು ಈ ವರ್ಷ ಹೊಸ ದಾಖಲೆ ನಿರ್ಮಿಸಿದೆ.

ವಚನ ತಾಡೋಲೆಗಳ ಕಟ್ಟುಗಳು, ಬಸವಣ್ಣ ಹಾಗೂ ವಿಜಯ ಮಹಾಂತೇಶ ಸ್ವಾಮೀಜಿಯವರ ಭಾವಚಿತ್ರಗಳನ್ನು ಹೊತ್ತ ಪಲ್ಲಕ್ಕಿ ಮಹೋತ್ಸವವು 32 ಗಂಟೆಗಳ ಕಾಲ ಸಂಚರಿಸಿತು.

ಗುರುಮಹಾಂತಪ್ಪಗಳು ವಚನ ತಾಡೋಲೆ ಕಟ್ಟುಗಳನ್ನು ತಲೆಮೇಲೆ ಹೊತ್ತು ಕೊಂಡು ಬಂದು ಪಲ್ಲಕ್ಕಿಯಲ್ಲಿ ಕೂರಿಸಿದ ನಂತರ ಮಂಗಳವಾರ (ಸೆ.03) ಮಧ್ಯಾಹ್ನ 04 ಗಂಟೆಗೆ ಮಠದಿಂದ ಮೆರವಣಿಗೆ ಹೊರಟಿತು. ಮನೆ ಮನೆಗಳ ಮುಂದೆ ನಿಂತು ಭಕ್ತರಿಂದ ಕಾಯಿ, ಕರ್ಪುರ, ಹಾರ, ಕಾಣಿಕೆಗಳನ್ನು ಸ್ವೀಕರಿಸಿ ಬುಧವಾರ ಮಧ್ಯರಾತ್ರಿ 12ಗಂಟೆ ಸಮಯಕ್ಕೆ ಮಠಕ್ಕೆ ಮರಳಿತು. ಮಕ್ಕಳಿಗೆ ತೊಡಿಸುವ ಕುಂಚಿಗಿ ಅರ್ಪಿಸಿದರು.

Share This Article
Twitter Email Copy Link Print
Previous Article ಲಿಂಗಾಯತ ಧರ್ಮವನ್ನು ಜಟಿಲಗೊಳಿಸಿದ ಸಂಸ್ಕೃತ ಕೃತಿಗಳು
Next Article ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ನಾನಾಗಿದ್ದರೆ ಲಿಂಗಾಯತ ಮಠಾಧೀಶರಿಗೆ ಇನ್ನೂ ಕೆಟ್ಟ ಪದ ಬಳಸುತ್ತಿದ್ದೆ: ಈಶ್ವರಪ್ಪ

By ಬಸವ ಮೀಡಿಯಾ January 22, 2026
ಸುದ್ದಿ

KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ಹಠಾತ್ ನಿರ್ಗಮನ

By ಬಸವ ಮೀಡಿಯಾ January 23, 2026
ಸುದ್ದಿ

ಧರ್ಮ ಮಾನ್ಯತೆಗೆ ಕೇಂದ್ರ ಕೇಳಿರುವ ಪ್ರಶ್ನೆಗಳಿಗೆ ರಾಜ್ಯ ಉತ್ತರಿಸಲಿ: ಜಾಮದಾರ

By ಬಸವ ಮೀಡಿಯಾ January 26, 2026
ಚಾವಡಿ

ಶಿವಸಂಕಲ್ಪ ವಿವಾದ: ಈಶ್ವರಪ್ಪ ಮತ್ತು ಮಗನಿಗೆ ಶರಣ ಸಮಾಜದ ಖಡಕ್ ಎಚ್ಚರಿಕೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ January 25, 2026
ಅರಿವು

ವೈದಿಕ ಧರ್ಮ ವಿರೋಧಿಸುವ ಅಲ್ಲಮ ಪ್ರಭುಗಳ 20 ವಚನಗಳು

By ವಿಶ್ವೇಶ್ವರಯ್ಯ ಬಿ. ಎಂ. January 24, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital