Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
ಗ್ಯಾ ಲರಿ

ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ

Basava Media
Basava Media Published September 7, 2024
Share
List of Images 1/7
ilakal jatre (4)
ilakal jatre (3)
ilakal jatre (2)
ilakal jatre (7)
ilakal jatre (1)
sirigere padayatre
ilakal jatre (6)
SHARE

ಇಳಕಲ್ಲ ವಿಜಯಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಭಾಗವಾಗಿ ಪಲ್ಲಕ್ಕಿ ಮಹೋತ್ಸವವು ಈ ವರ್ಷ ಹೊಸ ದಾಖಲೆ ನಿರ್ಮಿಸಿದೆ.

ವಚನ ತಾಡೋಲೆಗಳ ಕಟ್ಟುಗಳು, ಬಸವಣ್ಣ ಹಾಗೂ ವಿಜಯ ಮಹಾಂತೇಶ ಸ್ವಾಮೀಜಿಯವರ ಭಾವಚಿತ್ರಗಳನ್ನು ಹೊತ್ತ ಪಲ್ಲಕ್ಕಿ ಮಹೋತ್ಸವವು 32 ಗಂಟೆಗಳ ಕಾಲ ಸಂಚರಿಸಿತು.

ಗುರುಮಹಾಂತಪ್ಪಗಳು ವಚನ ತಾಡೋಲೆ ಕಟ್ಟುಗಳನ್ನು ತಲೆಮೇಲೆ ಹೊತ್ತು ಕೊಂಡು ಬಂದು ಪಲ್ಲಕ್ಕಿಯಲ್ಲಿ ಕೂರಿಸಿದ ನಂತರ ಮಂಗಳವಾರ (ಸೆ.03) ಮಧ್ಯಾಹ್ನ 04 ಗಂಟೆಗೆ ಮಠದಿಂದ ಮೆರವಣಿಗೆ ಹೊರಟಿತು. ಮನೆ ಮನೆಗಳ ಮುಂದೆ ನಿಂತು ಭಕ್ತರಿಂದ ಕಾಯಿ, ಕರ್ಪುರ, ಹಾರ, ಕಾಣಿಕೆಗಳನ್ನು ಸ್ವೀಕರಿಸಿ ಬುಧವಾರ ಮಧ್ಯರಾತ್ರಿ 12ಗಂಟೆ ಸಮಯಕ್ಕೆ ಮಠಕ್ಕೆ ಮರಳಿತು. ಮಕ್ಕಳಿಗೆ ತೊಡಿಸುವ ಕುಂಚಿಗಿ ಅರ್ಪಿಸಿದರು.

Share This Article
Twitter Email Copy Link Print
Previous Article ಲಿಂಗಾಯತ ಧರ್ಮವನ್ನು ಜಟಿಲಗೊಳಿಸಿದ ಸಂಸ್ಕೃತ ಕೃತಿಗಳು
Next Article ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಸಿಂಗಾಪುರ ಕನ್ನಡ ಸಂಘದಲ್ಲಿ ‘ವಚನಾಂಜಲಿ’ ಕಾರ್ಯಕ್ರಮ

By ಬಸವ ಮೀಡಿಯಾ July 30, 2026
ಚರ್ಚೆ

ಬಸವ ಶಕ್ತಿ: ಲಿಂಗಾಯತ ನಾಯಕತ್ವ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ

By ಬಸವ ಮೀಡಿಯಾ July 28, 2026
ಕಾರ್ಯಕ್ರಮ

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು: ಕೋರಣೇಶ್ವರ ಸ್ವಾಮೀಜಿ

By ಬಸವ ಮೀಡಿಯಾ July 31, 2026
ಚಾವಡಿ

ರಾಮಜನ್ಮಭೂಮಿ ಟ್ರಸ್ಟಿನಲ್ಲಿ ಲಿಂಗಾಯತ ಮಠಾಧೀಶರಿಗೆ ಸ್ಥಳವಿಲ್ಲ

By ವಿನಯ ಶಿರಹಟ್ಟಿಮಠ July 29, 2026
ಕಾರ್ಯಕ್ರಮ

ರಾಯಚೂರು ನಗರದಲ್ಲಿ ಅದ್ಧೂರಿಯಾಗಿ ನಡೆದ 3ನೇ ಬಸವ ಉತ್ಸವ

By ಮಹಾರುದ್ರ ಡಾಕುಳಗೆ July 28, 2026
Previous Next

You Might Also Like

ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಇಂದು ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital