Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
ಗ್ಯಾ ಲರಿ

ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ

Basava Media
Basava Media Published September 7, 2024
Share
List of Images 1/7
ilakal jatre (4)
ilakal jatre (3)
ilakal jatre (2)
ilakal jatre (7)
ilakal jatre (1)
sirigere padayatre
ilakal jatre (6)
SHARE

ಇಳಕಲ್ಲ ವಿಜಯಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ಭಾಗವಾಗಿ ಪಲ್ಲಕ್ಕಿ ಮಹೋತ್ಸವವು ಈ ವರ್ಷ ಹೊಸ ದಾಖಲೆ ನಿರ್ಮಿಸಿದೆ.

ವಚನ ತಾಡೋಲೆಗಳ ಕಟ್ಟುಗಳು, ಬಸವಣ್ಣ ಹಾಗೂ ವಿಜಯ ಮಹಾಂತೇಶ ಸ್ವಾಮೀಜಿಯವರ ಭಾವಚಿತ್ರಗಳನ್ನು ಹೊತ್ತ ಪಲ್ಲಕ್ಕಿ ಮಹೋತ್ಸವವು 32 ಗಂಟೆಗಳ ಕಾಲ ಸಂಚರಿಸಿತು.

ಗುರುಮಹಾಂತಪ್ಪಗಳು ವಚನ ತಾಡೋಲೆ ಕಟ್ಟುಗಳನ್ನು ತಲೆಮೇಲೆ ಹೊತ್ತು ಕೊಂಡು ಬಂದು ಪಲ್ಲಕ್ಕಿಯಲ್ಲಿ ಕೂರಿಸಿದ ನಂತರ ಮಂಗಳವಾರ (ಸೆ.03) ಮಧ್ಯಾಹ್ನ 04 ಗಂಟೆಗೆ ಮಠದಿಂದ ಮೆರವಣಿಗೆ ಹೊರಟಿತು. ಮನೆ ಮನೆಗಳ ಮುಂದೆ ನಿಂತು ಭಕ್ತರಿಂದ ಕಾಯಿ, ಕರ್ಪುರ, ಹಾರ, ಕಾಣಿಕೆಗಳನ್ನು ಸ್ವೀಕರಿಸಿ ಬುಧವಾರ ಮಧ್ಯರಾತ್ರಿ 12ಗಂಟೆ ಸಮಯಕ್ಕೆ ಮಠಕ್ಕೆ ಮರಳಿತು. ಮಕ್ಕಳಿಗೆ ತೊಡಿಸುವ ಕುಂಚಿಗಿ ಅರ್ಪಿಸಿದರು.

Share This Article
Twitter Email Copy Link Print
Previous Article ಲಿಂಗಾಯತ ಧರ್ಮವನ್ನು ಜಟಿಲಗೊಳಿಸಿದ ಸಂಸ್ಕೃತ ಕೃತಿಗಳು
Next Article ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಸವ ಕಲ್ಯಾಣ: ಹೋರಾಟ ಮುಂದುವರೆಸಲು ಬಸವ ಸಂಘಟನೆಗಳು ಸಜ್ಜು

By ಬಸವ ಮೀಡಿಯಾ June 13, 2026
ಸುದ್ದಿ

ಕನ್ನೇರಿ ಸ್ವಾಮಿ ತಡೆಯಲು ಜೂನ್ 28 ಬಸವಕಲ್ಯಾಣ ಚಲೋ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ June 11, 2026
ಸುದ್ದಿ

‘ಸಮಾವೇಶ ಮಾಡಿಯೇ ತೀರುತ್ತೇವೆ, ಕನ್ನೇರಿ ಸ್ವಾಮಿಗಳು ಬಂದೇ ಬರುತ್ತಾರೆ’

By ಬಸವ ಮೀಡಿಯಾ June 13, 2026
ಸುದ್ದಿ

ಕನ್ನೇರಿ ಸ್ವಾಮಿಯನ್ನು ನಿರ್ಬಂಧಿಸಲು ಲಿಂಗಾಯತ ಯುವ ಬಳಗದ ಮನವಿ

By ಬಸವ ಮೀಡಿಯಾ June 13, 2026
ಸುದ್ದಿ

ಅನುಭವ ಮಂಟಪ ಮುಂದೇನು? ಎಸ್. ಎಂ. ಜಾಮದಾರ್ ಗೂಗಲ್ ಮೀಟ್

By ಬಸವ ಮೀಡಿಯಾ June 12, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital