Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಾರಂಭೋತ್ಸವ ಹಾಗೂ ಸೇವಾ ದೀಕ್ಷಾ ಸಮಾರಂಭ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಾರಂಭೋತ್ಸವ ಹಾಗೂ ಸೇವಾ ದೀಕ್ಷಾ ಸಮಾರಂಭ
ಗ್ಯಾ ಲರಿ

ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಾರಂಭೋತ್ಸವ ಹಾಗೂ ಸೇವಾ ದೀಕ್ಷಾ ಸಮಾರಂಭ

ಬಸವ ಮೀಡಿಯಾ
ಬಸವ ಮೀಡಿಯಾ Published August 1, 2024
Share
List of Images 1/4
1
2
3
4
SHARE

ಚಿತ್ರದುರ್ಗ :

ದಿನಾಂಕ 29.07.2024 ರಂದು ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಾರಂಭೋತ್ಸವ ಹಾಗೂ ಸೇವಾ ದೀಕ್ಷಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾನೇಹಳ್ಳಿ ಹಾಗು ಪೂಜ್ಯಶ್ರೀ ಡಾ. ಜಯಬಸವ ಕುಮಾರಸ್ವಾಮಿಗಳು ಬ್ರಹನ್ಮಠ ಚಿತ್ರದುರ್ಗ ಆಡಳಿತ ಮಂಡಳಿಯ ಸದಸ್ಯರು, ಇವರು ವಹಿಸಿದ್ದರು.

ಬಸವ ಮಂಟಪದ ಪೂಜ್ಯ ಮಾತಾ ದಾನೇಶ್ವರಿ ತಾಯಿ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಜಾಗತಿಕ ಲಿಂಗಾಯತ ಮಹಾಸಭಾ ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀ ಬಸವರಾಜ್ ರೊಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಜಿಲ್ಲಾಧ್ಯಕ್ಷ ಶ್ರೀ ಎಂ ವಿ ಗೊಂಗಡಶೆಟ್ಟಿ ಅವರು ಸೇವಾ ದೀಕ್ಷಾ ಪ್ರತಿಜ್ಞೆಯನ್ನು ನೆರವೇರಿಸಿದರು.

ಮೈಸೂರು ಜಿಲ್ಲಾಧ್ಯಕ್ಷ ಶ್ರೀ ಮಹದೇವಪ್ಪ ಅವರು ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಸಮಾರಂಭದಲ್ಲಿ ಚಿತ್ರದುರ್ಗದ ಜಿಲ್ಲಾಧ್ಯಕ್ಷರಾಗಿ ಶ್ರೀ ಕೆಂಚವೀರಪ್ಪನವರು ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಶೈಲಜ ಬಾಬು ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Share This Article
Twitter Email Copy Link Print
Previous Article ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ: ಇಂದು ರಾಜ್ಯಾದ್ಯಂತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮಗಳು
Next Article ಬಡಬಗ್ಗರ ಮಕ್ಕಳಿಗೆ ಕುಡಿಸೋಣ…ಕಲ್ಯಾಣ ರಾಜ್ಯ ಮಾಡೋಣ (ಬಸವ ಪಂಚಮಿ ಕವನ)
Leave a comment

Leave a Reply Cancel reply

Your email address will not be published. Required fields are marked *

Most Read

ಇಂದು

ಅನುಭವ ಮಂಟಪ ನಮ್ಮ ವಿರೋಧಿಗಳ ಸೊತ್ತಾಗದಿರಲಿ: ಎಸ್ ಎಂ. ಜಾಮದಾರ

By ರವೀಂದ್ರ ಹೊನವಾಡ May 5, 2026
ಸುದ್ದಿ

ಕನ್ನೇರಿ ಸ್ವಾಮಿ ಹಿಂದೂ ಸಮಾವೇಶ ವಿರುದ್ಧ ಯಾದಗಿರಿಯಲ್ಲಿ ಪ್ರತಿಭಟನೆ, ಸಿಎಂಗೆ ಮನವಿ

By ಬಸವ ಮೀಡಿಯಾ May 3, 2026
ಚಾವಡಿ

ಕಾಂಗ್ರೆಸ್ ಪಕ್ಷ ದಾವಣಗೆರೆ ಕ್ಷೇತ್ರ ಉಳಿಸಿಕೊಂಡಿದ್ದು ಹೇಗೆ?

By ಶ್ರೀಕಾಂತ ಸ್ವಾಮಿ May 6, 2026
ಅರಿವು

ಪ್ರಬಲ ಪಂಗಡಗಳಿಗೆ ಸೀಮಿತವಾಗಿರುವ ‘ಲಿಂಗಾಯತ ರಾಜಕೀಯ’

By ಬಸವ ಪಾಟೀಲ್, ಲಂಡನ್ May 3, 2026
ಅರಿವು

ವೈದಿಕ ಧರ್ಮ ವಿರೋಧಿಸುವ ನಗೆಯ ಮಾರಿತಂದೆಗಳ ವಚನಗಳು

By ವಿಶ್ವೇಶ್ವರಯ್ಯ ಬಿ. ಎಂ. May 4, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital